JAI

Chaitanya Suicide | ರೀಲ್ಸ್ ಮಾಡಬೇಡ ಅಂದಿದ್ದೆ ತಡ ನೇಣಿಗೆ ಶರಣಾದ ಚೈತನ್ಯ

ತುಮಕೂರು | ತುಮಕೂರು ಗ್ರಾಮಾಂತರದ ಡಿ ಹೊಸಹಳ್ಳಿ ನಿವಾಸಿಯಾದ 22 ವರ್ಷದ ಚೈತನ್ಯ (Chaitanya Suicide) ಎಂಬ ಯುವತಿ ಪ್ರೇಮ ಸಂಬಂಧದ ವಿಚಾರವಾಗಿ ಸಂಭವಿಸಿದ ಜಗಳದ ಬೆನ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ವಿಜಯ್ ಕುಮಾರ್ ನನ್ನು ಪ್ರೀತಿಸುತ್ತಿದ್ದ (Chaitanya Suicide) ಚೈತನ್ಯ ಎಸ್‌ಎಸ್‌ಐಟಿ ಕಾಲೇಜಿನಲ್ಲಿ ಡಿಗ್ರಿ ಅಂತಿಮ ವರ್ಷದ ವಿದ್ಯಾರ್ಥಿನಿ ಹಾಗೂ ಮೇಕಪ್ ಆರ್ಟಿಸ್ಟ್ ಆಗಿದ್ದ ಚೈತನ್ಯ, ಪಕ್ಕದ ರಾಮನಪಾಳ್ಯದ ವಿಜಯ್ ಕುಮಾರ್ ಎಂಬ ಚಾಲಕರೊಂದಿಗೆ ಕಳೆದ ಹಲವು ವರ್ಷಗಳಿಂದ…

Read More

Tumkur Land Fraud | ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಭೂಮಿ ಡೀಲ್

ತುಮಕೂರು | ಮಧುಗಿರಿ ತಾಲ್ಲೂಕಿನ ತುಮ್ಮಲು ಗ್ರಾಮದಲ್ಲಿ 40 ಎಕರೆ ಸರ್ಕಾರಿ ಭೂಮಿಯ ಅಕ್ರಮ ಪರಭಾರೆ ಮತ್ತು ಪರಿವರ್ತನೆ ನಡೆದಿರುವ ಭಾರೀ ಹಗರಣ (Tumkur Land Fraud) ಬೆಳಕಿಗೆ ಬಂದಿದೆ. ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಜಮೀನನ್ನು ಖಾಸಗಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ದಾಖಲಾಗಿದೆ. ಡಿಸಿ ಲಾಗಿನ್ ದುರುಪಯೋಗ ಮಾಡಿ ಜಮೀನು (Tumkur Land Fraud) ವರ್ಗಾವಣೆ   ತುಮಕೂರು ಜಿಲ್ಲಾಧಿಕಾರಿ ಲಾಗಿನ್ ಮತ್ತು ಡಿಜಿಟಲ್ ಸಹಿಯನ್ನು ದುರುಪಯೋಗ ಪಡಿಸಿ, ನಿಧನ ಹೊಂದಿರುವ…

Read More

Nelamangala Clash | ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್ ಐ ಆರ್

ಬೆಂಗಳೂರು ಗ್ರಾಮಾಂತರ | ಜಿಲ್ಲೆಯ ನೆಲಮಂಗಲ (Nelamangala Clash) ತಾಲೂಕಿನ ಹಳೇ ನಿಜಗಲ್ ಬಳಿ ಕಾರು ಓವರ್‌ಟೇಕ್ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್, ಅವರ ಗನ್‌ಮ್ಯಾನ್ ಶ್ರೀಧರ್ ಹಾಗೂ ಚಾಲಕ ಮಹೇಶ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಈ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನೆಲಮಂಗಲ ಗಲಾಟೆಯಲ್ಲಿ (Nelamangala Clash) ಅನಂತ್ ಕುಮಾರ್ ಹೆಗಡೆ ಲಾಕ್ ಸಲ್ಮಾನ್, ಸೈಫ್, ಇಲಿಯಾಜ್ ಖಾನ್ ಹಾಗೂ ಉನ್ನೀಸಾ ಇನ್ನೋವಾ…

Read More

Revenue Review | ಕಂದಾಯ ಇಲಾಖೆ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ ಕೃಷ್ಣಬೈರೇಗೌಡ..!

ತುಮಕೂರು | ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆದ ಕಂದಾಯ ಪ್ರಗತಿ ಪರಿಶೀಲನಾ (Revenue Review) ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳು ನೀಡಿದ ಅಸಮ್ಮತ ಮಾಹಿತಿಗೆ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ದಾಖಲೆಗಳಿಲ್ಲದ 522 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಿರುವುದು ಪ್ರಶಂಸನೀಯವಾದರೂ, ಇನ್ನೂ ಅನೇಕ ಹಟ್ಟಿ ಹಾಗೂ ತಾಂಡಾಗಳಂತಹ ಸ್ಥಳಗಳನ್ನು ಪೂರಕವಾಗಿ ಸೇರಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ ಇಲಾಖೆ (Revenue Review) ಸಭೆಯಲ್ಲಿ ಕೃಷ್ಣಬೈರೇಗೌಡ ಗರಂ ಸಾಮಾನ್ಯ ರೈತರಿಗೆ ಹಕ್ಕುಪತ್ರ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದ…

Read More

Work Stress | ಅತಿಯಾದ ಕೆಲಸದ ಒತ್ತಡದಿಂದ ಹಾರ್ಟ್ ಪ್ರಾಬ್ಲಮ್ ಗ್ಯಾರಂಟಿ..?

ಆರೋಗ್ಯ | ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚಿನ ಜನರು ತಮ್ಮ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸುವ ಉದ್ದೇಶದಿಂದ ಹೆಚ್ಚಾದ ಕೆಲಸದ ಒತ್ತಡದಲ್ಲಿ ತೊಡಗಿರುತ್ತಾರೆ. ಆದರೆ, ದೀರ್ಘಾವಧಿಯ ತೀವ್ರ ಕೆಲಸದ ಒತ್ತಡ (work stress) ದೇಹ ಮತ್ತು ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಇದರಿಂದಾಗಿ ಹಲವು ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳು ಕಂಡುಬರುತ್ತವೆ. ಅತಿಯಾದ ಕೆಲಸದ ಒತ್ತಡ (Work Stress) ನಿಮ್ಮನ್ನು ಅನಾರೋಗ್ಯಕ್ಕೆ ದೂಡುತ್ತೆ 1. ಹೃದಯ ಸಂಬಂಧಿ ಕಾಯಿಲೆಗಳು: ತೀವ್ರ ಒತ್ತಡದ…

Read More

Israel-Iran War | ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದ ಭಾರತಕ್ಕೇನು ನಷ್ಟ..?

ಬಿಸಿನೆಸ್ | ಇಸ್ರೇಲ್ ಮತ್ತು ಇರಾನ್ (Israel-Iran War) ನಡುವಿನ ಯುದ್ಧವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಮೂಡಿಸಿದೆ. ಈ ಸಂಘರ್ಷದಿಂದ ಭಾರತ ಸೇರಿದಂತೆ ಅನೇಕ ರಾಷ್ಟ್ರಗಳ ಆರ್ಥಿಕತೆ ಮೇಲೆ ನೇರ ಮತ್ತು ಪರೋಕ್ಷ ಪರಿಣಾಮಗಳು ಬೀರುವ ಸಾಧ್ಯತೆ ಇದೆ. ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ (Israel-Iran War) ಇಂಧನ ಬೆಲೆ ಏರಿಕೆ ಭಾರತ ತನ್ನ ತೈಲದ ಬಹುಪಾಲುವನ್ನು ಪೆರ್ಸಿಯನ್ ಗಲ್ಫ್ ಪ್ರದೇಶದಿಂದ ಆಮದು ಮಾಡಿಕೊಳ್ಳುತ್ತದೆ. ಇರಾನ್ ಗಲ್ಫ್ ಪ್ರದೇಶದ ಪ್ರಮುಖ ತೈಲ ಉತ್ಪಾದಕ ರಾಷ್ಟ್ರವಾಗಿದ್ದು, ಯುದ್ಧದ…

Read More

Foreigners In India | ಭಾರತದಲ್ಲಿ ವಿದೇಶಿ ಪ್ರಜೆ ತಪ್ಪು ಮಾಡಿದ್ರೆ ಶಿಕ್ಷೆ ಏನು ಗೊತ್ತಾ..?

ಕಾನೂನು | ಭಾರತದಲ್ಲಿ ವಿದೇಶಿ ಪ್ರಜೆಗಳು (Foreigners In India) ದೇಶದ ಕಾನೂನನ್ನು ಉಲ್ಲಂಘಿಸಿದರೆ, ಅವರ ವಿರುದ್ಧ ಭಾರತ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲು ಪೂರಕವಾದ ಕಾನೂನು ವ್ಯವಸ್ಥೆಯಿದೆ. ಭಾರತೀಯ ದಂಡ ಸಂಹಿತೆ (IPC), ವಿದೇಶಿ ಕೈದಿಗಳ ಕಾಯಿದೆ, ವಿದೇಶಿ ಚಲನವಲನ ನಿಯಂತ್ರಣ ಕಾಯಿದೆ (Foreigners Act 1946), ಪಾಸ್‌ಪೋರ್ಟ್ ಕಾಯಿದೆ (Passports Act 1967) ಇತ್ಯಾದಿ ಕಾಯ್ದೆಗಳಡಿಯಲ್ಲಿ ವಿದೇಶಿಗಳ ಅಪರಾಧಗಳಿಗೆ ಶಿಕ್ಷೆ ವಿಧಿಸಲಾಗುತ್ತದೆ. ಭಾರದಲ್ಲಿ ವಿದೇಶಿ ಪ್ರಜೆಗಳ (Foreigners In India )ಪ್ರಮುಖ ತಪ್ಪುಗಳು ಮತ್ತು…

Read More

Bengaluru South District | ಜಿಲ್ಲೆಯ ಹೆಸರು ಬದಲಾವಣೆಯಿಂದ ಜನ ಜೀವನ ಬದಲಾವಣೆ

ರಾಮನಗರ | ಬೆಂಗಳೂರು ದಕ್ಷಿಣ ಜಿಲ್ಲೆ (Bengaluru South District) ಎಂದು ಹೆಸರು ಬದಲಾವಣೆ ಮಾಡಿದರೂ, ಯಾರ ಹೆಸರನ್ನೂ ಕಿತ್ತುಕೊಳ್ಳಲಾಗಿಲ್ಲ. ಇದು ನಮ್ಮ ಹೆಸರನ್ನು ಉಳಿಸಿಕೊಂಡಿರುವಂತಾಗಿದೆ. ಕೆಲವರು ಟೀಕಿಸುತ್ತಿದ್ದಾರೆ, ಅವರಿಗೆ ಉತ್ತರ ನೀಡಬೇಕಾಗಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆ (Bengaluru South District) ಬದಲಾವಣೆಯಿಂದ ಅಭಿವೃದ್ಧಿ ಈ ಬಗ್ಗೆ ಮಾತನಾಡಿದ ಅವರು, ರಾಮನಗರ ಕ್ಷೇತ್ರಕ್ಕೆ ಈಗಾಗಲೇ ₹1000 ಕೋಟಿ ಅನುದಾನ ನೀಡಲಾಗಿದೆ. ಚನ್ನಪಟ್ಟಣ ಉಪಚುನಾವಣೆಯ ಸಮಯದಲ್ಲಿ ₹300 ಕೋಟಿ ಅನುದಾನ ನೀಡಲಾಗಿದೆ….

Read More

Finance Commission | ಅನುದಾನ ಬಿಡುಗಡೆ ಮಾಡದ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

ರಾಯಚೂರು | 14ನೇ ಹಣಕಾಸಿನ ಆಯೋಗದಿಂದ (Finance Commission) 15ನೇ ಆಯೋಗದವರೆಗೆ ರಾಜ್ಯಕ್ಕೆ ಸುಮಾರು 80,000 ಕೋಟಿ ರೂ ಅನುದಾನ ನಷ್ಟವಾಗಿದೆ. ಆದರೆ ಈ ಕುರಿತು ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಹ್ಲಾದ್ ಜೋಷಿಯವರು ಪ್ರಧಾನಿಯವರು ಸಮೀಪವಿರುವ ಪ್ರಭಾವಿ ಸಚಿವರಾಗಿದ್ದರೂ, ರಾಜ್ಯಕ್ಕೆ 11,495 ಕೋಟಿ ರೂ ವಿಶೇಷ ಅನುದಾನ ಬಿಡುಗಡೆಗೆ ನೆರವಾಗಿಲ್ಲವೆಂದು ಟೀಕಿಸಿದರು. ಕರ್ನಾಟಕದ ಹಿತಕ್ಕಾಗಿ ಅವರು ಧ್ವನಿ ಎತ್ತದಿರುವುದು ನೈತಿಕತೆಯ ಕೊರತೆ…

Read More

Lokayukta | ಲೋಕಾಯುಕ್ತ ಅಧಿಕಾರಿಗಳ ವಿರುದ್ಧವೇ ಲೋಕಾಯುಕ್ತಕ್ಕೆ ದೂರು..!

ತುಮಕೂರು | ಲೋಕಾಯುಕ್ತ (Lokayukta) ಕಚೇರಿಯೊಳಗೆ ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಿರುವುದರ ಬಗ್ಗೆ ಮಾಹಿತಿ ಹಕ್ಕು ಹೋರಾಟಗಾರರು ಗಂಭೀರ ದೂರು ದಾಖಲು ಮಾಡಿದ್ದಾರೆ. ತುಮಕೂರು ಲೋಕಾಯುಕ್ತ (Lokayukta) ಅಧಿಕಾರಿಗಳ ಮೇಲೆ ಆರೋಪ ಆರ್‌ಟಿಐ ಕಾರ್ಯಕರ್ತರು ಸಿದ್ಧಪಡಿಸಿದ ನಾಲ್ಕು ಪುಟಗಳ ವಿವರವಾದ ದೂರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ಸಲ್ಲಿಸಿದ್ದಾರೆ. ಈ ದೂರಿನಲ್ಲಿ ತುಮಕೂರು ಲೋಕಾಯುಕ್ತ (Lokayukta) ಅಧಿಕಾರಿಗಳ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದನ್ನು ಓದಿ :  Revenue Department | ಸಭೆ ವೇಳೆ ಮೊಬೈಲ್ ನಲ್ಲಿ…

Read More