Illegal Yuria Transport | 30 ಟನ್ ಟೆಕ್ನಿಕಲ್ ಯೂರಿಯಾ ಜಪ್ತಿ, ಕಾರಣವೇನು ಗೊತ್ತಾ..?

ತುಮಕೂರು | ಪರವಾನಗಿ ಇಲ್ಲದೆ ಹಾಗೂ ದೋಷಪೂರಿತ ದಾಖಲೆಗಳೊಂದಿಗೆ ಸಾಗಿಸಲಾಗುತ್ತಿದ್ದ 30 ಟನ್ ಟೆಕ್ನಿಕಲ್ ಯೂರಿಯಾ (Illegal Yuria Transport) ರಸಗೊಬ್ಬರವನ್ನು ಕೃಷಿ ಇಲಾಖೆ ಅಧಿಕಾರಿಗಳು ಮೇ 19ರಂದು ಜಪ್ತಿ ಮಾಡಿದ್ದಾರೆ. ಜಪ್ತಿಯ ಮೌಲ್ಯ ₹7,78,800 ಆಗಿದೆ. ಆರೋಪಿತ ವಾಹನದ ನೋಂದಣಿ ಸಂಖ್ಯೆ RJ-11 GC-3818 ಆಗಿದ್ದು, ನಿಯಮ ಉಲ್ಲಂಘನೆ ಸಂಬಂಧ ಕೃಷಿ ಇಲಾಖೆ ಕ್ರಮ ಕೈಗೊಂಡಿದೆ. ಟೆಕ್ನಿಕಲ್ ಯೂರಿಯಾ (Illegal Yuria Transport) ಜಪ್ತಿ ಹೇಗೆ ನಡೆದಿದೆ..? ನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕ್ಯಾತ್ಸಂದ್ರ…

Read More

Tumkur Crime | ಹಫ್ತಾ ವಸೂಲಿಗೆ ಬಂದು ಖಾದರ್ ಮೇಲೆ ಮಚ್ಚು ಬೀಸಿದ್ದ ಪುಂಡರು

ತುಮಕೂರು | ನಗರದ ಮೆಳೆಕೋಟೆ ಮುಖ್ಯ ರಸ್ತೆಯಲ್ಲಿ ಬೆಳಕಿಗೆ ಬಂದಿದ್ದ ಗಂಭೀರ ಘಟನೆ ಸುತ್ತ ಮುತ್ತಲಿನ ಜನರಲ್ಲಿ ಭಯ ಮೂಡಿಸಿತ್ತು. ಟೀ ಅಂಗಡಿಯ ಸಮೀಪ ಮನೆಯಿಂದ ಹೊರಗೆ ಕುಳಿತಿದ್ದ ಖಾದರ್ ಎಂಬ ಆಟೋ ಕನ್ಸಲ್ಟೆನ್ಸಿ ಮಾಲೀಕರ ಮೇಲೆ ಪುಂಡರ ಗುಂಪೊಂದು ಲಾಂಗ್ ಹಿಡಿದು ದಾಳಿ (Tumkur Crime) ನಡೆಸಿದ್ದು, ಬಳಿಕ ಪರಿಸ್ಥಿತಿಯನ್ನು ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೂ ಹಲ್ಲೆಗೆ ಮುಂದಾಗಿರುವ ಘಟನೆ ಸಿಸಿ ಟಿವಿಯಲ್ಲಿ ದಾಖಲಾಗಿತ್ತು. ಪ್ರತಿ ತಿಂಗಳು 5 ಸಾವಿರ ಹಫ್ತ ನೀಡುವಂತೆ ಪುಂಡರಿಂದ (Tumkur…

Read More

Hemavathi Link Canal | ಕುಣಿಗಲ್ ರೈತರಿಗಾಗಿ ನಾನು ಉಗ್ರ ಹೋರಾಟಕ್ಕೆ ಸಿದ್ಧ..!

ತುಮಕೂರು | ಕುಣಿಗಲ್ ತಾಲ್ಲೂಕು ತುಮಕೂರು ಜಿಲ್ಲೆಯ ಅತಿದೊಡ್ಡ ಕೃಷಿ ಪ್ರದೇಶಗಳಲ್ಲಿ ಒಂದಾಗಿದ್ದು, ಇತ್ತೀಚಿನ ದಶಕಗಳಲ್ಲಿ ನೀರಿನ ತೀವ್ರ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆ ಲಿಂಕ್ ಕೆನಾಲ್ (Hemavathi Link Canal) ಯೋಜನೆ ರೈತರಿಗಾಗಿ ಅನಿವಾರ್ಯವಾಗಿದ್ದು, ಇದನ್ನು ವಿರೋಧಿಸುವುದಕ್ಕೆ ಅರ್ಥವಿಲ್ಲ ಎಂದು ಸ್ಥಳೀಯ ಶಾಸಕ ಡಾ. ರಂಗನಾಥ್ ತಿಳಿಸಿದ್ದಾರೆ. ಇದನ್ನು ಓದಿ : Poverty | ಬಡವರು ಬಡವರಾಗಿಯೇ ಉಳಿಯೋದಕ್ಕೆ ಯಾರು ಕಾರಣ..? ನಮ್ಮ ರೈತರ ಹಿತಾಸಕ್ತಿ ಕಾಪಾಡುವ ಕೆಲಸದಲ್ಲಿ ನಾನು ಹಿಂದೆ ಸರಿಯಲ್ಲ. ಲಿಂಕ್…

Read More

Link Canal | ಲಿಂಕ್ ಕೆನಾಲ್ ವಿರೋಧಿಸಿ ಸರ್ಕಾರದ ವಿರುದ್ಧ ತೊಡೆ ತಟ್ಟಿದ ಸುರೇಶ್ ಗೌಡ

ತುಮಕೂರು |  ಹೇಮಾವತಿ ಲಿಂಕ್ ಕೆನಾಲ್ (Hemavathi Link Canal) ಯೋಜನೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ರಾಜಕೀಯ ತೀವ್ರತೆ ಮತ್ತು ರೈತ ಸಂಘಟನೆಗಳ ಚಟುವಟಿಕೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು (ಮೇ 31) ಗುಬ್ಬಿ ತಾಲ್ಲೂಕಿನಲ್ಲಿ ಭಾರಿ ಪ್ರತಿಭಟನೆಗೆ ಸಜ್ಜಾಗಿವೆ. ಇದನ್ನು ಓದಿ : Child Sale | ಮಗುವಿಗೆ ಜನ್ಮ ನೀಡಿದ ಎರಡೇ ದಿನಕ್ಕೆ ಮಾರಾಟ ಮಾಡಿದ ತಾಯಿ ಬಿಜೆಪಿ ಶಾಸಕ ಸುರೇಶ್…

Read More

Kunigal, Link Canal work | ಲಿಂಕ್ ಕೆನಾಲ್ ಕಾಮಗಾರಿ ಪೂರ್ಣಗೊಳಿಸದೆ ಬಿಡಲ್ಲ – ರಂಗನಾಥ್ ಶಪಥ

ತುಮಕೂರು | ಕುಣಿಗಲ್ ತಾಲ್ಲೂಕಿನ ರೈತರಿಗೆ ನೀರು ತಲುಪಿಸುವ ಕನಸಿನ ಯೋಜನೆಯಾದ ಲಿಂಕ್ ಕೆನಾಲ್ ಕಾಮಗಾರಿ (Kunigal, Link Canal work) ಬಹುದಿನಗಳ ಹೋರಾಟದ ಫಲವಾಗಿ ಪ್ರಾರಂಭವಾಗಿದೆ. ಈ ಮಹತ್ವದ ಪ್ರಗತಿಯನ್ನು ಖುದ್ದಾಗಿ ಪರಿಶೀಲಿಸಲು ನಾನು ಕಾಮಗಾರಿ (Kunigal, Link Canal work) ಸ್ಥಳಕ್ಕೆ ಭೇಟಿ ನೀಡಿದೆ ಎಂದು ಶಾಸಕ ರಂಗನಾಥ್ ಹೇಳಿದ್ದಾರೆ. ಇದನ್ನು ಓದಿ : Yoga or Gym | ಯೋಗ ಅಥವಾ ಜಿಮ್ ಯಾವುದು ಬೆಸ್ಟ್..? ನನ್ನ ಕುಣಿಗಲ್ ಜನತೆಗೆ ಕೊಟ್ಟ ಮಾತು…

Read More
Kunigal Underpass

Kunigal Underpass | ತುಮಕೂರು ನಗರದಲ್ಲಿ ಕುಣಿಗಲ್‌ ರಸ್ತೆಯ ವಾಹನ ಸಂಚಾರ ಬಂದ್

ತುಮಕೂರು | ಮಹಾನಗರ ಪಾಲಿಕೆ ವ್ಯಾಪ್ತಿಯ ಕುಣಿಗಲ್ ರೈಲ್ವೆ ಅಂಡರ್‌ಪಾಸ್‌ (Kunigal Underpass) ರಸ್ತೆಯಲ್ಲಿ ದುರಸ್ಥಿ ಕಾಮಗಾರಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಮೇ 24 ರಿಂದ ಮುಂದಿನ 30 ದಿನಗಳವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ (District Collector Shubhakalyan) ತಿಳಿಸಿದ್ದಾರೆ. ಇದರಿಂದಾಗಿ, ಕುಣಿಗಲ್ ಅಂಡರ್‌ಪಾಸ್‌ (Kunigal Underpass) ಮಾರ್ಗವಾಗಿ ಹೋಗುತ್ತಿದ್ದ ವಾಹನಗಳು ಈಗ ಬದಲಿ ಮಾರ್ಗಗಳಲ್ಲಿ ಸಂಚರಿಸಬೇಕಾಗುತ್ತದೆ. (Kunigal Underpass) ಹೊಸ ಸಂಚಾರ ಮಾರ್ಗಗಳು ಲಕ್ಕಪ್ಪ ಸರ್ಕಲ್ ಇಂದ ಕುಣಿಗಲ್ ಕಡೆಗೆ…

Read More