Tumkur Land Fraud | ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಭೂಮಿ ಡೀಲ್

ತುಮಕೂರು | ಮಧುಗಿರಿ ತಾಲ್ಲೂಕಿನ ತುಮ್ಮಲು ಗ್ರಾಮದಲ್ಲಿ 40 ಎಕರೆ ಸರ್ಕಾರಿ ಭೂಮಿಯ ಅಕ್ರಮ ಪರಭಾರೆ ಮತ್ತು ಪರಿವರ್ತನೆ ನಡೆದಿರುವ ಭಾರೀ ಹಗರಣ (Tumkur Land Fraud) ಬೆಳಕಿಗೆ ಬಂದಿದೆ. ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಜಮೀನನ್ನು ಖಾಸಗಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ದಾಖಲಾಗಿದೆ. ಡಿಸಿ ಲಾಗಿನ್ ದುರುಪಯೋಗ ಮಾಡಿ ಜಮೀನು (Tumkur Land Fraud) ವರ್ಗಾವಣೆ   ತುಮಕೂರು ಜಿಲ್ಲಾಧಿಕಾರಿ ಲಾಗಿನ್ ಮತ್ತು ಡಿಜಿಟಲ್ ಸಹಿಯನ್ನು ದುರುಪಯೋಗ ಪಡಿಸಿ, ನಿಧನ ಹೊಂದಿರುವ…

Read More

Revenue Review | ಕಂದಾಯ ಇಲಾಖೆ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ ಕೃಷ್ಣಬೈರೇಗೌಡ..!

ತುಮಕೂರು | ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆದ ಕಂದಾಯ ಪ್ರಗತಿ ಪರಿಶೀಲನಾ (Revenue Review) ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳು ನೀಡಿದ ಅಸಮ್ಮತ ಮಾಹಿತಿಗೆ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ದಾಖಲೆಗಳಿಲ್ಲದ 522 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಿರುವುದು ಪ್ರಶಂಸನೀಯವಾದರೂ, ಇನ್ನೂ ಅನೇಕ ಹಟ್ಟಿ ಹಾಗೂ ತಾಂಡಾಗಳಂತಹ ಸ್ಥಳಗಳನ್ನು ಪೂರಕವಾಗಿ ಸೇರಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ ಇಲಾಖೆ (Revenue Review) ಸಭೆಯಲ್ಲಿ ಕೃಷ್ಣಬೈರೇಗೌಡ ಗರಂ ಸಾಮಾನ್ಯ ರೈತರಿಗೆ ಹಕ್ಕುಪತ್ರ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದ…

Read More

Lokayukta | ಲೋಕಾಯುಕ್ತ ಅಧಿಕಾರಿಗಳ ವಿರುದ್ಧವೇ ಲೋಕಾಯುಕ್ತಕ್ಕೆ ದೂರು..!

ತುಮಕೂರು | ಲೋಕಾಯುಕ್ತ (Lokayukta) ಕಚೇರಿಯೊಳಗೆ ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಿರುವುದರ ಬಗ್ಗೆ ಮಾಹಿತಿ ಹಕ್ಕು ಹೋರಾಟಗಾರರು ಗಂಭೀರ ದೂರು ದಾಖಲು ಮಾಡಿದ್ದಾರೆ. ತುಮಕೂರು ಲೋಕಾಯುಕ್ತ (Lokayukta) ಅಧಿಕಾರಿಗಳ ಮೇಲೆ ಆರೋಪ ಆರ್‌ಟಿಐ ಕಾರ್ಯಕರ್ತರು ಸಿದ್ಧಪಡಿಸಿದ ನಾಲ್ಕು ಪುಟಗಳ ವಿವರವಾದ ದೂರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ಸಲ್ಲಿಸಿದ್ದಾರೆ. ಈ ದೂರಿನಲ್ಲಿ ತುಮಕೂರು ಲೋಕಾಯುಕ್ತ (Lokayukta) ಅಧಿಕಾರಿಗಳ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದನ್ನು ಓದಿ :  Revenue Department | ಸಭೆ ವೇಳೆ ಮೊಬೈಲ್ ನಲ್ಲಿ…

Read More

Revenue Department | ಸಭೆ ವೇಳೆ ಮೊಬೈಲ್ ನಲ್ಲಿ ಆ ವಿಡಿಯೋ ನೋಡುತ್ತಿದ್ದ ಅಧಿಕಾರಿಗಳು..!

ತುಮಕೂರು | ಜವಾಬ್ದಾರಿಯುತ ಪ್ರಗತಿ ಪರಿಶೀಲನಾ ಸಭೆಯ ವೇಳೆ ಕಂದಾಯ ಇಲಾಖೆಯ (Revenue Department) ಕೆಲವು ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಕಡೆಗಣಿಸಿ ಮೊಬೈಲ್‌ನಲ್ಲಿ ರೀಲ್ಸ್‌ ನೋಡುತ್ತಿದ್ದ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ಕಂದಾಯ ಇಲಾಖೆ (Revenue Department) ಅಧಿಕಾರಿಗಳ ಎಡವಟ್ಟು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಿಲ್ಲಾ ಕೇಂದ್ರ ಗ್ರಂಥಾಲಯ ಆವರಣದಲ್ಲಿ ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯ (Revenue Department) ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದ ಸಂದರ್ಭ, ಕೆಲವು ಅಧಿಕಾರಿಗಳು ಸಭೆಗೆ ಗಂಭೀರತೆ ನೀಡದೇ, ಫೇಸ್ಬುಕ್…

Read More

Yettinahole Project | ಎತ್ತಿನಹೊಳೆ ಯೋಜನೆ ಗೊಂದಲಗಳಿಗೆ ಡಿ ಕೆ ಶಿವಕುಮಾರ್ ತೆರೆ

ತುಮಕೂರು | ಯಾರನ್ನೂ ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ. ನಿಮ್ಮ ಹಿತಕ್ಕೆ ತಕ್ಕಂತೆ, ನಿಮ್ಮ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಎತ್ತಿನಹೊಳೆ ಯೋಜನೆ (Yettinahole Project) ಜಾರಿಗೆ ತರಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೊರಟಗೆರೆಯ ರೈತರಿಗೆ ಭರವಸೆ ನೀಡಿದ್ದಾರೆ. ಎತ್ತಿನಹೊಳೆ ಯೋಜನೆಯ (Yettinahole Project) ಪರಿಶೀಲನೆ ಮಾಡಿದ ಡಿಕೆಶಿ ಪೂಚನಹಳ್ಳಿ ಬಳಿ ಭೈರಗೊಂಡಲು ಜಲಾಶಯ ನಿರ್ಮಾಣ ಸ್ಥಳವನ್ನು ಡಿಸಿಎಂ ಶನಿವಾರ ಪರಿಶೀಲನೆ ನಡೆಸಿದರು. ಬಳಿಕ ಜಲಾಶಯ ನಿರ್ಮಾಣದಿಂದ ಪ್ರಭಾವಿತರಾಗುವ ಗ್ರಾಮಸ್ಥರ ಜೊತೆ ನೇರ ಸಂವಾದ ನಡೆಸಿ, ಅವರ ಅಭಿಪ್ರಾಯಗಳನ್ನು ಆಲಿಸಿದರು. ಈ…

Read More

Gubbi Politics | 500 ಕೋಟಿ ಖರ್ಚು ಮಾಡಿ ಗೆಲ್ಲದ ಕಪ್ಪೆರಾಯ ನಿಖಿಲ್

ತುಮಕೂರು | ಜಿಲ್ಲೆಯ ಗುಬ್ಬಿ (Gubbi Politics) ಪಟ್ಟಣದಲ್ಲಿ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಭಾಗವಹಿಸಿದ್ದು ರಾಜಕೀಯ ಕುತೂಹಲ ಹೆಚ್ಚಿದಿದೆ. ಗುಬ್ಬಿ (Gubbi Politics) ಶಾಸಕ ಎಸ್ ಆರ್ ಶ್ರೀನಿವಾಸ್ ಬೆಂಬಲಿಗರಿಂದ ಪೋಸ್ಟ್ ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್ (ವಾಸಣ್ಣ) ಅವರ ಅಭಿಮಾನಿಗಳು, ನಿಖಿಲ್ ಕುಮಾರಸ್ವಾಮಿಯ ಬಗ್ಗೆ ಲೇವಡಿಯ ಭಾಷೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಳಸಿದ್ದಾರೆ. ವಿಶೇಷವಾಗಿ “500 ಕೋಟಿ ರೂಪಾಯಿ ಖರ್ಚು ಮಾಡಿದರೂ ಗೆಲ್ಲದ ಕಪ್ಪೆರಾಯ”,…

Read More

Tumakuru Police | ಮಿಂಚಿನ ಕಾರ್ಯಚರಣೆ ನಡೆಸಿ 170 ಆರೋಪಿಗಳನ್ನು ಬಂಧಿಸಿದ ಪೊಲೀಸರು..!

ತುಮಕೂರು | ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ನಡೆದ ಪ್ರಮುಖ ಅಪರಾಧ ಪ್ರಕರಣಗಳ ಪತ್ತೆ ಹಚ್ಚುವಲ್ಲಿ ಜಿಲ್ಲಾ ಪೊಲೀಸ್ (Tumakuru Police) ಇಲಾಖೆ ಯಶಸ್ವಿಯಾದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್‌ಪಿ ಅಶೋಕ್ ವಿ.ಕೆ. ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. 170 ಆರೋಪಿಗಳನ್ನು ಬಂಧಿಸಿರುವ (Tumakuru Police) ತುಮಕೂರು ಪೊಲೀಸರು ತುಮಕೂರು ಜಿಲ್ಲೆಯ ಐದು ವಿಭಾಗಗಳಲ್ಲಿ ನಡೆದ ಕೊಲೆ, ಮನೆಗಳ್ಳತನ, ಸರಗಳ್ಳತನ, ರಾಬರಿ ಮತ್ತು ಡಕಾಯಿತಿ ಸೇರಿದಂತೆ ಒಟ್ಟು 130 ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ…

Read More

Fire Accident | ಆಕಸ್ಮಿಕ ಬೆಂಕಿ ಅವಘಡಕ್ಕೆ ಹುಲ್ಲಿನ ಬಣವೆ ಸುಟ್ಟು ಭಸ್ಮ..!

ತುಮಕೂರು | ತಾಲ್ಲೂಕಿನ ಹಾಲುಹೊಸಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ (Fire Accident) ರೈತನೊಬ್ಬ ಸಂಗ್ರಹಿಸಿದ್ದ ರಾಗಿ ಹುಲ್ಲಿನ ಬಣವೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಲಕ್ಷಕ್ಕೂ ಹೆಚ್ಚು ಮೌಲ್ಯದ ನಷ್ಟ ಸಂಭವಿಸಿದೆ. ಹುಲ್ಲಿನ ಬಣವೆ ಬೆಂಕಿಗೆ (Fire Accident) ಆಹುತಿ ಗೂಳೂರು ಹೋಬಳಿಯ ಹಾಲುಹೊಸಹಳ್ಳಿ ಗ್ರಾಮದ ರೈತ ರಂಗಸ್ವಾಮಿ ಅವರು ಜಾನುವಾರುಗಳ ಮೇವಿಗಾಗಿ ತಮ್ಮ ಹಿತ್ತಲಲ್ಲಿ ರಾಗಿ ಹುಲ್ಲು ಸಂಗ್ರಹಿಸಿ ಬಣವೆ ಹಾಕಿದ್ದರು. ಹಠಾತ್‌ವಾಗಿ ಈ ಬಣವೆಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಬೆಳಕಿಗೆ ಬಂದಿದೆ….

Read More

BJP Protest | ಸಿಎಂ, ಡಿಸಿಎಂ ರಾಜೀನಾಮೆಗೆ ತುಮಕೂರು ಬಿಜೆಪಿ ಆಗ್ರಹ..!

ತುಮಕೂರು | ಆರ್‌ಸಿಬಿ (RCB Tragedy) ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತರಾದ ಘಟನೆಗೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ಸೋಮವಾರ ನಗರದ ಬಿಜಿಎಸ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ (BJP Protest) ವತಿಯಿಂದ ಭಾರೀ ಪ್ರತಿಭಟನೆ ನಡೆಯಿತು. ಆರ್ ಸಿ ಬಿ ಕಾಲ್ತುಳಿತ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ (BJP Protest) ಆಕ್ರೋಶ ಪ್ರತಿಭಟನೆಯಲ್ಲಿ ಮಾನವ ಸರಪಳಿ ರೂಪಿಸಿ …

Read More

Nikhil Kumaraswamy | ಜೆಡಿಎಸ್ ಪಕ್ಷ ಮುಳುಗುವ ಹಡಗಲ್ಲ – ನಿಖಿಲ್ ಕುಮಾರಸ್ವಾಮಿ

ತುಮಕೂರು | ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು, ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗಲ್ಲ, ಪಕ್ಷದ ಹಿರಿಯ ನಾಯಕರು ಸದಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಹೇಳಿದರು. ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪಕ್ಷದ ಪರ ಹೋರಾಟ ನಡೆಸುತ್ತಿದ್ದಾರೆ. ಕಾರ್ಯಕರ್ತರು ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು. ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿಖಿಲ್…

Read More