Dharmasthala Protest | ಧರ್ಮಸ್ಥಳ ದೇಗುಲಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರು

ದಕ್ಷಿಣ ಕನ್ನಡ : 1994ರಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೆ ಸುದ್ದಿಯಲ್ಲಿದೆ. ಈ ಪ್ರಕರಣದ ನ್ಯಾಯ ದೊರೆಯಬೇಕೆಂದು ಒತ್ತಾಯಿಸಿ ವಿವಿಧ ಹೋರಾಟಗಾರರು ಹಾಗೂ ಯುವಕರು ಧರ್ಮಸ್ಥಳದಲ್ಲಿ (Dharmasthala Protest) ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸೋಮವಾರ ನಡೆದಿದೆ. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಮುತ್ತಿಗೆ ಯತ್ನವನ್ನ ತಡೆದು, ಕೆಲವರನ್ನು ವಶಕ್ಕೆ ಪಡೆದರು. ಧರ್ಮಸ್ಥಳ (Dharmasthala Protest) ಸೌಜನ್ಯ ಹತ್ಯೆ ಖಂಡಿಸಿ ಪ್ರತಿಭಟನೆ ಸೌಜನ್ಯ,…

Read More

Delhi Earthquake | ಸತತ ಎರಡನೇ ದಿನವೂ ಭೂಕಂಪ ; ದೆಹಲಿಗೆ ತಟ್ಟಿದ ಬಿಸಿ..!

ನವದೆಹಲಿ | ದೆಹಲಿ (Delhi Earthquake) ಹಾಗೂ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಸತತ ಎರಡನೇ ದಿನವೂ ಭೂಕಂಪನ ಉಂಟಾಗಿದೆ. ಈ ಬಾರಿ ಭೂಕಂಪನದ ಕೇಂದ್ರ ಹರಿಯಾಣದ ಜಜ್ಜರ್, ದೆಹಲಿಯಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿದೆ. ದೆಹಲಿಯಲ್ಲಿ (Delhi Earthquake) ಭೂಕಂಪನದ ವಿವರ ಶುಕ್ರವಾರ ಸಂಜೆ 7:49ಕ್ಕೆ 3.7 ತೀವ್ರತೆಯ ಭೂಕಂಪನ ಜಜ್ಜರ್‌ನಲ್ಲಿ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ (NCS) ಪ್ರಕಾರ, ಭೂಕಂಪನ 10 ಕಿಮೀ ಆಳದಲ್ಲಿ ಸಂಭವಿಸಿದ್ದು, ದೆಹಲಿ, ಗುರುಗ್ರಾಮ, ರೋಹ್ಟಕ್, ಹಿಸಾರ್, ಪಾಣಿಪತ್ ಹಾಗೂ…

Read More

Mysuru Dasara | ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ಫುಲ್ ಖುಷ್

ನವದೆಹಲಿ : ಸಾಂಸ್ಕೃತಿಕ ನಗರಿ ಮೈಸೂರು ದಸರಾ (Mysuru Dasara) ಸಂಭ್ರಮಕ್ಕೆ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಈ ನಡುವೆ, ಮೈಸೂರಿನಲ್ಲಿ ನಡೆಯಲಿರುವ ಈ ಬಾರಿ ದಸರಾ ಉತ್ಸವದಲ್ಲಿ “ಏರ್ ಶೋ” ಆಯೋಜನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ಮನವಿ ಸಲ್ಲಿಸಿದರು. ದಸರಾ (Mysuru Dasara) ಏರ್ ಶೋ ಆಯೋಜನೆಗೆ ರಾಜನಾಥ್ ಸಿಂಗ್ ಒಪ್ಪಿಗೆ ಈ…

Read More

Student Suicide | ಮೊರಾರ್ಜಿ ವಸತಿ ಶಾಲೆಯಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ..!

ಚಿಕ್ಕಮಗಳೂರು | ಕೊಪ್ಪ ಪಟ್ಟಣದ  ಮೋರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ (Student Suicide) ಮಾಡಿಕೊಂಡಿರುವ ಘಟನೆಗೆ ಸರ್ಕಾರ ಗಂಭೀರವಾಗಿ ಪ್ರತಿಕ್ರಿಯೆ ನೀಡಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಶೋಭಾ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿದ್ಯಾರ್ಥಿನಿ ಆತ್ಮಹತ್ಯೆ (Student Suicide) ಇಬ್ಬರು ಸಿಬ್ಬಂದಿ ಅಮಾನತು ಮೌಲ್ಯಮಾಪನದ ಮೊದಲ ಹಂತದಲ್ಲೇ ಪ್ರಾಂಶುಪಾಲೆ ರಜನಿ ಹಾಗೂ ವಾರ್ಡನ್ ಸುಂದರ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ಈ ಸಂಬಂಧ ಕರ್ನಾಟಕ…

Read More

Yettinahole Project | ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಬಿಗ್ ಶಾಕ್ ಕೊಟ್ಟ ಕೇಂದ್ರ ಸರ್ಕಾರ..!

ನವದೆಹಲಿ | ಕರ್ನಾಟಕದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ (Yettinahole Project) ಕೇಂದ್ರ ಸರ್ಕಾರದಿಂದ ತೀವ್ರ ಹಿನ್ನಡೆ ಎದುರಾಗಿದೆ. ಯೋಜನೆಗೆ ಅಗತ್ಯವಿದ್ದ 423 ಎಕರೆ ಹೆಚ್ಚುವರಿ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಪರಿಸರ ಸಚಿವಾಲಯ ಅನುಮೋದನೆ ನೀಡಲು ನಿರಾಕರಿಸಿದೆ. ಈ ನಿರ್ಧಾರದಿಂದಾಗಿ ಯೋಜನೆಯ ಮುಂದಿನ ಹಂತಗಳು ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ. ಹಾಸನ ಮತ್ತು ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ 432 ಎಕರೆ ಅರಣ್ಯ ಭೂಮಿಯನ್ನು ‘ಗುರುತ್ವಾಕರ್ಷಣೆ ಕಾಲುವೆ’ ನಿರ್ಮಾಣಕ್ಕಾಗಿ ಬಳಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಈ ವರ್ಷ ಮಾರ್ಚ್‌ನಲ್ಲಿ ಕೇಂದ್ರ…

Read More

Moharram Celebration | ಮುಸಲ್ಮಾನರೇ ಇಲ್ಲದ ಈ ಗ್ರಾಮದಲ್ಲಿ ಹಿಂದೂಗಳಿಂದ ಮೊಹರಂ ಆಚರಣೆ

ಯಾದಗಿರಿ | ಜಿಲ್ಲೆಯ ಸುರಪುರ ತಾಲೂಕಿನ ತಳವಾರಗೇರಿ ಗ್ರಾಮದಲ್ಲಿ ಅನನ್ಯ ಸಂಪ್ರದಾಯವೊಂದು ಎಲ್ಲರ ಗಮನ ಸೆಳೆಯುತ್ತಿದೆ. ಈ ಗ್ರಾಮದಲ್ಲಿ ಯಾವುದೇ ಮುಸ್ಲಿಂ ಜನಸಂಖ್ಯೆ ಇಲ್ಲದಿದ್ದರೂ, ಹಿಂದೂ ಸಮುದಾಯದ ಜನರು ಮೊಹರಂ ಹಬ್ಬವನ್ನು (Moharram Celebration) ಅದ್ದೂರಿಯಾಗಿ ಆಚರಿಸುತ್ತಾರೆ ಎಂಬ ವಿಶಿಷ್ಟ ಸಂಪ್ರದಾಯ ಪ್ರಚಲಿತದಲ್ಲಿದೆ. ಮೊಹರಂ ಆಚರಣೆ (Moharram Celebration) ಹಿಂದೆ ಇದೆ ವಿಶೇಷ ನಂಬಿಕೆ ಈ ಆಚರಣೆಯ ಹಿಂದೆ 1925ರ ದಶಕದ ದೈವಿಕ ಅನುಭವವಿದೆ. ಗ್ರಾಮದಲ್ಲಿ ಕಾಲರದಿಂದ ಸಮಸ್ಯೆ ಎದುರಿಸಿದಾಗ, ಗುರುಲಿಂಗಪ್ಪಗೌಡ ಎಂಬ ಹಿರಿಯರಿಗೆ ಕನಸಿನಲ್ಲಿ ಅಲೈ…

Read More

Heart Attack | ಒಂದೇ ದಿನ ಹೃದಯಾಘಾತದಿಂದ 8 ಮಂದಿ ಸಾವು..!

ಬೆಂಗಳೂರು | ರಾಜ್ಯದಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೇವಲ ಒಂದೇ ದಿನ (ಜುಲೈ 6) ರಾಜ್ಯದ ವಿವಿಧ ಭಾಗಗಳಲ್ಲಿ ಎಂಟು ಮಂದಿ ಹೃದಯಾಘಾತದಿಂದ ಸಾವಿಗೀಡಾಗಿರುವ ದುಃಖದ ಘಟನೆಗಳು ವರದಿಯಾಗಿವೆ. ಹೃದಯಾಘಾತಕ್ಕೆ (Heart Attack) 6 ಜಿಲ್ಲೆಯಲ್ಲಿ 8 ಜನರ ಸಾವು ಚಾಮರಾಜನಗರ: ರಾಮಸಮುದ್ರದ ಶಿವಕುಮಾರ್ (52) ಮನೆಯಲ್ಲಿ ಕುಸಿದುಬಿದ್ದು, ಆಸ್ಪತ್ರೆಗೆ ದಾಖಲಿಸಿದರೂ, ಇಸಿಜಿ ಮಾಡುವಷ್ಟರಲ್ಲಿ ಕೊನೆಯುಸಿರು ಎಳೆದಿದ್ದಾರೆ. ಹಾಸನ: ಮಂಗಳೂರಿನಿಂದ ಹಿಂದಿರುಗುತ್ತಿದ್ದ ಜಯನಗರದ ರಂಗನಾಥ್ (57) ಕಾರಿನಲ್ಲಿ ಎದೆನೋವು ಕಾಣಿಸಿಕೊಂಡು, ಆಸ್ಪತ್ರೆಗೆ…

Read More

Pilibhit Crime | BSF ಯೋಧನ ಪತ್ನಿ ಮೇಲೆ ಮೈದುನನಿಂದಲೇ ಅತ್ಯಾಚಾರ

ನವದೆಹಲಿ : ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲೊಂದು (Pilibhit Crime) ಆಘಾತಕಾರಿ ಘಟನೆ ನಡೆದಿದ್ದು, ಬಿಎಸ್‌ಎಫ್ ಯೋಧನ ಪತ್ನಿಯ ಮೇಲೆ ಇಬ್ಬರು ಮೈದುನಂದಿರು ಹಲವು ಬಾರಿ ಅತ್ಯಾಚಾರ ಎಸಗಿರುವುದಲ್ಲದೆ, ಆಕೆಯ ಅಶ್ಲೀಲ ವೀಡಿಯೊಗಳನ್ನು ತೆಗೆದು ಅವುಗಳನ್ನು ಬ್ಲಾಕ್‌ಮೇಲ್ ಮಾಡಲು ಬಳಸಿದ್ದಾರೆ. ಫಿಲಿಭಿತ್ ನಲ್ಲಿ (Pilibhit Crime) ಯೋಧನ ಪತ್ನಿ ಮೇಲೆ ಹೀನ ಕೃತ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳ ಪೈಕಿ ಒಬ್ಬ ಮೈದುನ ಹರಿಓಮ್ ಈಗಾಗಲೇ ಬಂಧನದಲ್ಲಿದ್ದಾನೆ. ಉಳಿದ ಆರೋಪಿಗಳಿಗಾಗಿ…

Read More

Mobile Shop Robbery | ಮೊಬೈಲ್ ಫೋನ್ ಶೋ ರೂಂಗೆ ಖನ್ನ ಹಾಕಿದ ಕಳ್ಳ ಮಾಡಿದ್ದೇನು ಗೊತ್ತಾ..?

ತೆಲಂಗಾಣ | ಮುತ್ತಿನ ನಗರಿ ಹೈದರಾಬಾದ್‌ನ ದಿಲ್‌ಸುಖ್ ನಗರದಲ್ಲಿರುವ ಪ್ರಸಿದ್ಧ ಬಿಗ್ ಸಿ ಮೊಬೈಲ್ ಶೋರೂಮ್‌ನಲ್ಲಿ (Mobile Shop Robbery) ಕಳ್ಳನೊಬ್ಬ ಚಾಣಾಕ್ಷತನದಲ್ಲಿ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಜೂನ್ 29ರ ರಾತ್ರಿ ಮತ್ತು 30ರ ಮುಂಜಾನೆ ನಡುವಿನ ವೇಳೆಯಲ್ಲಿ ಈ ಘಟನೆ ನಡೆದಿದೆ. ಕಳ್ಳ ಶೋರೂಮ್‌ನ ಹಿಂಬದಿ ಗೋಡೆಯುಳ್ಳ ಭಾಗದಲ್ಲಿ ದೊಡ್ಡದಾದ ಕನ್ನವೊಂದನ್ನು ಕೊರೆಯಲಾಗಿದೆ. ಆ ಕನ್ನದ ಮೂಲಕ ಒಳ ನುಗ್ಗಿದ ಕಳ್ಳ, ಸುಮಾರು ಐದು ಲಕ್ಷ ಮೌಲ್ಯದ ಮೊಬೈಲ್ ಫೋನ್‌ಗಳನ್ನು ಎಗರಿಸಿಕೊಂಡು ಹೋಗಿದ್ದಾನೆ….

Read More

Auto Fare Hike | ಬೆಂಗಳೂರಿಗರಿಗೆ ಬಿಗ್ ಶಾಕ್ ಕೊಟ್ಟ ಆಟೋ ಚಾಲಕರು..!

ಬೆಂಗಳೂರು | ಕರ್ನಾಟಕದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಧ್ಯೆ, ಇದೀಗ ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಸಿಕ್ಕಿದೆ. ಬೈಕ್ ಟ್ಯಾಕ್ಸಿಗೆ ನಿಷೇಧ ವಿಧಿಸಿರುವ ಹಿನ್ನೆಲೆಯಲ್ಲಿಯೇ, ಆಟೋ ಚಾಲಕರು ದರ (Auto Fare Hike) ಹೆಚ್ಚಿಸುತ್ತಿದ್ದಾರೆ. ಇದೀಗ ಅಧಿಕೃತವಾಗಿ ಆಟೋ ಪ್ರಯಾಣ ದರ ಏರಿಕೆಗೊಳ್ಳಲಿದೆ ಎಂದು ಮೂಲಗಳು ತಿಳಿಸುತ್ತಿವೆ. ಹೊಸ ಆಟೋ ದರ (Auto Fare Hike)ವಿವರ ಮೂಲ ದರ: ಈಗಿನ ₹30 ರಿಂದ ₹36ಕ್ಕೆ ಏರಿಕೆ ಅರಂಭಿಕ ದೂರ: 1.9 ಕಿಮೀ ಒಳಗೆ ₹36 ಪ್ರತಿ ಕಿಮೀ…

Read More