DK Suresh | ಬೆಂಗಳೂರು ಸಹಕಾರ ಹಾಲು ಒಕ್ಕೂಟಕ್ಕೆ ಡಿ.ಕೆ. ಸುರೇಶ್ ಅಧ್ಯಕ್ಷ..!

ಬೆಂಗಳೂರು | ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ (DK Suresh) ಅವರು ಅಧ್ಯಕ್ಷರಾಗಿ, ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿರೋಧವಾಗಿ ಆಯ್ಕೆಯಾದ (DK Suresh) ಡಿ ಕೆ ಸುರೇಶ್ 16 ನಿರ್ದೇಶಕರಲ್ಲಿ 14 ಜನರನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಗಿದ್ದು, ಉಳಿದ ಇಬ್ಬರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ. ಇದೇ ವ್ಯವಸ್ಥೆಯಡಿ ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್ (DK Suresh) ಅವರು ತಮ್ಮ…

Read More

KPTCL Recruitment | ಖಾಲಿ ಇರುವ 35,000 ಹುದ್ದೆಗಳು ಹಂತ ಹಂತವಾಗಿ ಭರ್ತಿ – ಸಿಎಂ ಸಿದ್ದರಾಮಯ್ಯ

ಬೆಂಗಳೂರು |  ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (KPTCL Recruitment) ನೌಕರರ ಸಂಘದ ವಜ್ರಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಘೋಷಿಸಿದರು. 532 ಪೌರ ಕಾರ್ಮಿಕರ ಹುದ್ದೆಗಳನ್ನು (KPTCL Recruitment) ಕಾಯಂ ಇದೇ ವೇಳೆ 532 ಪೌರ ಕಾರ್ಮಿಕರ ಹುದ್ದೆಗಳನ್ನು ಕಾಯಂ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನೌಕರರ (KPTCL Recruitment) ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ…

Read More

Bangalore Guinness Record | ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿದ ಬೆಂಗಳೂರು..!

ಬೆಂಗಳೂರು |  ಜಲ ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಮಾರ್ಚ್ 21 ರಿಂದ 28 2025ರ ವರೆಗೆ ನಡೆದ “ಜಲ ಸಂರಕ್ಷಣೆ ಅಭಿಯಾನ ಸಪ್ತಾಹ”ದಲ್ಲಿ 5,33,642 ಜನರು ಪ್ರತಿಜ್ಞೆ ಸ್ವೀಕರಿಸುವ ಮೂಲಕ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಐತಿಹಾಸಿಕ ಸಾಧನೆ (Bangalore Guinness Record) ಮಾಡಿದೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ (Bangalore Guinness Record)  ಪ್ರಮಾಣ ಪತ್ರ ವಿತರಣೆ ಈ ಸಾಧನೆಯ ಹಿನ್ನೆಲೆ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ತೀರ್ಪುಗಾರ ಸ್ವಪನಿಲ್…

Read More

Shivaraj Tangadagi | ಸಚಿವ ಶಿವರಾಜ್ ತಂಗಡಗಿ ಕಾರು ಅಪಘಾತ..!

ವಿಜಯನಗರ | ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರ ಸ್ಪೇರ್ ಕಾರು ಮತ್ತು ಬೆಂಗಾವಲು ಪಡೆಯ ವಾಹನಕ್ಕೆ ಅಪಘಾತ ಸಂಭವಿಸಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕಾನಹೊಸಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಶಿವರಾಜ್ ತಂಗಡಗಿ (Shivaraj Tangadagi) ಬೆಂಗಾವಲು ಪಡೆ ಕಾರು ಅಪಘಾತ ಅಪಘಾತದಲ್ಲಿ ಬೆಂಗಾವಲು ಪಡೆಯ ಎಎಸ್ಐಗೆ ಸಣ್ಣ ಪುಟ್ಟ ಗಾಯಗಳು ಮತ್ತು ಒಳಪೆಟ್ಟುಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ತಕ್ಷಣ…

Read More

RCB Event Tragedy | ಸಿದ್ದರಾಮಯ್ಯ ರಾಜೀನಾಮೆ ಕೇಳಿದ ಬಿಜೆಪಿಗರಿಗೆ ಸಿಎಂ ಟಾಂಗ್

ಬೆಂಗಳೂರು | ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ (RCB Event Tragedy) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದ ಮುಂದೆ ಪ್ರತಿಕ್ರಿಯಿಸಿ, ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹ ಸಂದರ್ಭಗಳಲ್ಲಿ ರಾಜೀನಾಮೆ ನೀಡಿದ್ದ ತಮ್ಮ ನಾಯಕರ ಪಟ್ಟಿ ಬಿಡುಗಡೆ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದರು. ಇದನ್ನು ಓದಿ : RCB celebration Tragedy | ಕಾಂಗ್ರೆಸ್ ಇಮೇಜ್ ಹೆಚ್ಚಿಸಲು 11 ಜನರ ಬಲಿ ಪಡೆದ ಸರ್ಕಾರ..! ನಾವು ಒಂದು ಜವಾಬ್ದಾರಿಯುತ ಸರ್ಕಾರವಾಗಿ ಇದರ…

Read More

RCB celebration Tragedy | ಕಾಂಗ್ರೆಸ್ ಇಮೇಜ್ ಹೆಚ್ಚಿಸಲು 11 ಜನರ ಬಲಿ ಪಡೆದ ಸರ್ಕಾರ..!

ಬೆಂಗಳೂರು | ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಆರ್‌ಸಿಬಿ ವಿಜಯೋತ್ಸವ (RCB celebration Tragedy) ಕಾರ್ಯಕ್ರಮವನ್ನು ನೇರವಾಗಿ ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆ ಹೆಚ್ಚಿಸಲು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು. ಆದರೆ ಇದರ ಪರಿಣಾಮವಾಗಿ ಭೀಕರ ಕಾಲ್ತುಳಿತ ಸಂಭವಿಸಿ 11 ಅಮಾಯಕರ ಜೀವ ಹಾರಿದೆ ಎಂದು ಗಂಭೀರ ಆರೋಪ ಮಾಡಿದರು. ಆರ್ ಸಿ ಬಿ ದುರಂತಕ್ಕೆ (RCB celebration Tragedy) ಸಿಎಂ, ಡಿಸಿಎಂ ಕಾರಣ ಬಿಜೆಪಿಯ…

Read More

Environmental Education | ಪರಿಸರ ಸಂರಕ್ಷಣೆಗೆ ಮಹತ್ವದ ನಿರ್ಧಾರ ತೆಗೆದುಕೊಂಡ ಸರ್ಕಾರ..!

ಬೆಂಗಳೂರು |  ಪರಿಸರ ಸಂರಕ್ಷಣೆಗಾಗಿ (Environmental Education) ಜನರಲ್ಲಿ ಜಾಗೃತಿ ಮೂಡಿಸಿ, ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಹಂತದಲ್ಲೇ ಪರಿಸರ ಪ್ರೀತಿ ಬೆಳೆಸಬೇಕು. ಅದಕ್ಕಾಗಿ ಪರಿಸರ ಶಿಕ್ಷಣವನ್ನು ಪಠ್ಯಕ್ರಮವಾಗಿಸುವ ನಿರ್ಧಾರ ನಮ್ಮ ಸರ್ಕಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪ್ಲಾಸ್ಟಿಕ್ ಮಾಲಿನ್ಯ (Environmental Education) ತಡೆಯಲು ಸರ್ಕಾರದ ನಿರ್ಧಾರ ಅರಣ್ಯ, ಪರಿಸರ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2025 ಕಾರ್ಯಕ್ರಮವನ್ನು ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ…

Read More

Child Safety | ತಂದೆ ಮಾಡಿದ ಎಡವಟ್ಟಿಗೆ ದಾರುಣವಾಗಿ ಸಾವನ್ನಪ್ಪಿದ ಮಗು

ಮಂಗಳೂರು | ಪುಟಾಣಿ ಮಕ್ಕಳನ್ನು (Child Safety) ಸಾಕುವಾಗ ಎಚ್ಚರಿಕೆ ಅತ್ಯವಶ್ಯಕ. ಇಲ್ಲೊಂದು ದಾರುಣ ಘಟನೆ ಇದಕ್ಕೆ ಸಾಕ್ಷಿಯಾಗಿದೆ. ಮಂಗಳೂರಿನ ಅಡ್ಯಾರ್‌ನಲ್ಲಿ ಕೇವಲ ಹತ್ತು ತಿಂಗಳ ಮಗು ಬೀಡಿ ತುಂಡು ನುಂಗಿ ಸಾವಿಗೀಡಾದ ಹೃದಯವಿದ್ರಾವಕ ಘಟನೆ ನಡೆದಿದೆ. ತಂದೆ ಸೇದಿದ ಬೀಡಿಯನ್ನು ಶಿಶು ಬಾಯಿಗೆ ಹಾಕಿ ನುಂಗಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿದ (Child Safety) ಮಗು ಅಡ್ಯಾರ್ ಪ್ರದೇಶದಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಗಳ ಮಗುವಾಗಿ…

Read More

Special Action Force | ಕೋಮು ವೈಷಮ್ಯ ತಡೆಯಲು ದೇಶದ ಮೊದಲ Special Action Force ರೆಡಿ

ಮಂಗಳೂರು | ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಕೋಮು ವೈಷಮ್ಯ ಮತ್ತು ಶಾಂತಿ ಭಂಗ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ, ಕೇಂದ್ರ ಸ್ಥಾನವನ್ನಾಗಿ ಮಾಡಿಕೊಂಡು ಮಂಗಳೂರಿನಲ್ಲಿ ಹೊಸದಾಗಿ Special Action Force (SAF) ಅನ್ನು ಸ್ಥಾಪಿಸಲಾಗಿದೆ. ಇದು ಭಾರತದ ಮೊದಲ ಕೋಮು ವೈಷಮ್ಯ ತಡೆ ಕಾರ್ಯಪಡೆ ಎನ್ನುವುದೇ ವಿಶೇಷ. Special Action Force ಗೆ ಅತ್ಯುತ್ತಮ ಮಟ್ಟದ ಸಿಬ್ಬಂದಿ, DIG ನೇತೃತ್ವ SAF ಪಡೆಗೆ DIG ರ‍್ಯಾಂಕ್‌‍ನ ಅಧಿಕಾರಿಗಳ ನೇತೃತ್ವ ದೊರೆತಿದೆ. ದಕ್ಷಿಣ…

Read More

Bike Taxi Ban | ಬೈಕ್ ಟ್ಯಾಕ್ಸಿ ಹೈಕೋರ್ಟ್ ನಿಷೇಧ ಮಾಡಿದ್ದು ಇದೆ ಕಾರಣಕ್ಕೆ..?

ಬೆಂಗಳೂರು | ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ (Bike Taxi Ban) ಸೇವೆಗಳಿಗೆ ಹೈಕೋರ್ಟ್ ನಿಷೇಧ ಹೇರಿದ್ದು, ಇಂದು ಬೆಳಿಗ್ಗೆಯಿಂದಲೇ ನಗರದಲ್ಲಿ ಆರ್‌ಟಿಒ ಇಲಾಖೆ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಹಲವು ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿದೆ. ರಾಜಾಜಿನಗರ, ಯಶವಂತಪುರ ಸೇರಿದಂತೆ ಹಲವೆಡೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ನಿಯಮ ಉಲ್ಲಂಘಿಸಿದ ಹಲವಾರು ಬೈಕ್ ಟ್ಯಾಕ್ಸಿಗಳನ್ನು (Bike Taxi Ban) ವಶಕ್ಕೆ ಪಡೆದಿದ್ದಾರೆ. ಬೈಕ್ ಟ್ಯಾಕ್ಸಿ (Bike Taxi Ban) ಗ್ರಾಹಕರ ಮೇಲೆ ಚಾಲಕನಿಂದ ಹಲ್ಲೆ ಇದೀಗ ಬೈಕ್ ಟ್ಯಾಕ್ಸಿ ಸೇವೆಗಳ…

Read More