Monsoon Rains | ಕರಾವಳಿಯಲ್ಲಿ ಮಳೆಯ ಅಬ್ಬರ : ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು | ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ (Monsoon Rains) ಅಬ್ಬರ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಇಂದು (ಮೇ 30) ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಈ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನು ಓದಿ : Communal violence | ಕೋಮು ಹಿಂಸೆಗೆ ತತ್ತರಿಸಿದ ಕರಾವಳಿ : ಅಲರ್ಟ್ ಮೂಡ್ ನಲ್ಲಿ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

Read More

Communal violence | ಕೋಮು ಹಿಂಸೆಗೆ ತತ್ತರಿಸಿದ ಕರಾವಳಿ : ಅಲರ್ಟ್ ಮೂಡ್ ನಲ್ಲಿ ಸರ್ಕಾರ

ಬೆಂಗಳೂರು | ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಭವಿಸುತ್ತಿರುವ ಕೋಮು ಹಿಂಸಾಚಾರದ (Communal violence) ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಈ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಇದನ್ನು ಓದಿ : RCB Big Win | ಪಂಜಾಬ್ ಕಿಂಗ್ಸ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ…

Read More

RCB Big Win | ಪಂಜಾಬ್ ಕಿಂಗ್ಸ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಕ್ರೀಡೆ |  ಐಪಿಎಲ್ 2025ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಭರ್ಜರಿಯಾಗಿ 10 ಓವರ್‌ಗಳಲ್ಲೇ ಜಯ (RCB Big Win) ಸಾಧಿಸಿ,  2016ರ ಬಳಿಕ ಮೊದಲ ಬಾರಿಗೆ ಫೈನಲ್‌ಗೆ ಪ್ರವೇಶಿಸಿದೆ. ಈ ಗೆಲುವು RCB ಗೆ ಕಳೆದ 21 ಪಂದ್ಯಗಳಲ್ಲಿ 16ನೇ ಜಯವಾಗಿದೆ. 101 ಗುರಿ ಬೆನ್ನಟ್ಟಿ ಗೆದ್ದ (RCB Big Win) ಆರ್ ಸಿ ಬಿ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್‌ನಲ್ಲಿ ಸಂಪೂರ್ಣ ವಿಫಲವಾಗಿ ಕೇವಲ…

Read More
Saudi Arabia

Saudi Arabia | 73 ವರ್ಷಗಳ ತನ್ನ ನಿಯಮ ಬದಲಿಸಿಕೊಂಡ ಸೌದಿ ಅರೇಬಿಯಾ..!

Saudi Arabia | ಇಸ್ಲಾಮಿಕ್ ಕಾನೂನುಗಳು ಮತ್ತು ಸಂಸ್ಕೃತಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಸೌದಿ ಅರೇಬಿಯಾದಲ್ಲಿ (Saudi Arabia), ಇದೀಗ ಭಾರಿ ಬದಲಾವಣೆ ಪ್ರಕಟವಾಗಿದೆ. ಕಳೆದ 73 ವರ್ಷಗಳಿಂದ ಹೇರಲಾಗಿದ್ದ ಮದ್ಯ ನಿಷೇಧ ನಿಯಮದಲ್ಲಿ (Alcohol Prohibition Law) ಈಗ ಸೌದಿ ಸರಕಾರ ಸಡಿಲಿಕೆ ಘೋಷಿಸಿದೆ. ಇದು ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತೆ ಕೈಗೊಂಡ ಮಹತ್ವದ ಹೆಜ್ಜೆಯಾಗಿದ್ದು, ‘ವಿಷನ್ 2030’ (Vision 2030) ಯೋಜನೆಯ ಭಾಗವಾಗಿದೆ. ಮದ್ಯ ಮಾರಾಟ (Saudi Arabia) ಸೀಮಿತ ಸ್ಥಳಗಳಿಗೆ ಮಾತ್ರ 2026ರೊಳಗೆ 600…

Read More
Kamal Haasan Controversial Statement

Kamal Haasan Controversial Statement | ಕಮಲ್ ಹಾಸನ್ ಹೇಳಿಕೆಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ

ತಮಿಳುನಾಡು | ನಟ ಕಮಲ್ ಹಾಸನ್ (Kamal Haasan Controversial Statement) ಅವರು ‘ಥಗ್ ಲೈಫ್’ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಕನ್ನಡದ ಬಗ್ಗೆ ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಈ ವಿಚಾರದ ಬಗ್ಗೆ ಇದೀಗ ನಟ ಶಿವರಾಜ್ ಕುಮಾರ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇದನ್ನು ಓದಿ : Cheque bounce | ಚೆಕ್ ಬೌನ್ಸ್ ಬಗ್ಗೆ ಈ ಮಾಹಿತಿ ತಿಳಿದಿದ್ರೆ ತುಂಬಾ ಒಳ್ಳೆಯದು ಕಾರ್ಯಕ್ರಮದಲ್ಲಿ ಕಮಲ್ ಹಾಸನ್ (Kamal Haasan Controversial Statement) ಅವರು ಡಾ….

Read More

Hombale Films | ಬಹು ದೊಡ್ಡ ಘೋಷಣೆ ಮಾಡಿದ ಕನ್ನಡದ ಹೆಮ್ಮೆ ಹೊಂಬಾಳೆ ಫಿಲ್ಮ್ಸ್

ಬೆಂಗಳೂರು | ಭಾರತೀಯ ಚಿತ್ರರಂಗದಲ್ಲಿ ಸದೃಢ ಹಾದಿ ನಿರ್ಮಿಸಿಕೊಂಡಿರುವ ಹೊಂಬಾಳೆ ಫಿಲ್ಮ್ಸ್ (Hombale Films) ಇದೀಗ ಮತ್ತೊಂದು ಭಾರೀ ಘೋಷಣೆಯೊಂದಿಗೆ ಅಭಿಮಾನಿಗಳ ಗಮನ ಸೆಳೆದಿದೆ. ಬ್ಲಾಕ್‌ಬಸ್ಟರ್ ಸಿನಿಮಾಗಳಾದ ಕೆಜಿಎಫ್: ಅಧ್ಯಾಯ 1, ಕೆಜಿಎಫ್: ಅಧ್ಯಾಯ 2, ಸಲಾರ್: ಭಾಗ 1 – ಕದನ ವಿರಾಮ, ಮತ್ತು ಕಾಂತಾರ ನಿರ್ಮಿಸಿ ರಾಷ್ಟ್ರವ್ಯಾಪಿ ಖ್ಯಾತಿಗೆ ಬಂದಿರುವ ಈ ಸಂಸ್ಥೆ, ಇದೀಗ ಬಾಲಿವುಡ್ ನಟ ಹೃತಿಕ್ ರೋಷನ್ ಜೊತೆ ಕೈಜೋಡಿಸಿದೆ. ಹೊಂಬಾಳೆ (Hombale Films) ಕುಟುಂಬಕ್ಕೆ ಹೃತಿಕ್ ರೋಷನ್ ಗೆ ಸ್ವಾಗತ…

Read More