
Hemavathi Link Canal | ಕುಣಿಗಲ್ ರೈತರಿಗಾಗಿ ನಾನು ಉಗ್ರ ಹೋರಾಟಕ್ಕೆ ಸಿದ್ಧ..!
ತುಮಕೂರು | ಕುಣಿಗಲ್ ತಾಲ್ಲೂಕು ತುಮಕೂರು ಜಿಲ್ಲೆಯ ಅತಿದೊಡ್ಡ ಕೃಷಿ ಪ್ರದೇಶಗಳಲ್ಲಿ ಒಂದಾಗಿದ್ದು, ಇತ್ತೀಚಿನ ದಶಕಗಳಲ್ಲಿ ನೀರಿನ ತೀವ್ರ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆ ಲಿಂಕ್ ಕೆನಾಲ್ (Hemavathi Link Canal) ಯೋಜನೆ ರೈತರಿಗಾಗಿ ಅನಿವಾರ್ಯವಾಗಿದ್ದು, ಇದನ್ನು ವಿರೋಧಿಸುವುದಕ್ಕೆ ಅರ್ಥವಿಲ್ಲ ಎಂದು ಸ್ಥಳೀಯ ಶಾಸಕ ಡಾ. ರಂಗನಾಥ್ ತಿಳಿಸಿದ್ದಾರೆ. ಇದನ್ನು ಓದಿ : Poverty | ಬಡವರು ಬಡವರಾಗಿಯೇ ಉಳಿಯೋದಕ್ಕೆ ಯಾರು ಕಾರಣ..? ನಮ್ಮ ರೈತರ ಹಿತಾಸಕ್ತಿ ಕಾಪಾಡುವ ಕೆಲಸದಲ್ಲಿ ನಾನು ಹಿಂದೆ ಸರಿಯಲ್ಲ. ಲಿಂಕ್…