
RCB celebration Tragedy | ಕಾಂಗ್ರೆಸ್ ಇಮೇಜ್ ಹೆಚ್ಚಿಸಲು 11 ಜನರ ಬಲಿ ಪಡೆದ ಸರ್ಕಾರ..!
ಬೆಂಗಳೂರು | ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಆರ್ಸಿಬಿ ವಿಜಯೋತ್ಸವ (RCB celebration Tragedy) ಕಾರ್ಯಕ್ರಮವನ್ನು ನೇರವಾಗಿ ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆ ಹೆಚ್ಚಿಸಲು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು. ಆದರೆ ಇದರ ಪರಿಣಾಮವಾಗಿ ಭೀಕರ ಕಾಲ್ತುಳಿತ ಸಂಭವಿಸಿ 11 ಅಮಾಯಕರ ಜೀವ ಹಾರಿದೆ ಎಂದು ಗಂಭೀರ ಆರೋಪ ಮಾಡಿದರು. ಆರ್ ಸಿ ಬಿ ದುರಂತಕ್ಕೆ (RCB celebration Tragedy) ಸಿಎಂ, ಡಿಸಿಎಂ ಕಾರಣ ಬಿಜೆಪಿಯ…