BJP Leader Murder | ಆಂಧ್ರದಲ್ಲಿ ಬೆಂಗಳೂರು ಮೂಲದ ಬಿಜೆಪಿ ಮುಖಂಡನ ಬರ್ಬರ ಹತ್ಯೆ..!

ಆಂಧ್ರ ಪ್ರದೇಶ | ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರಾದ ವೀರಸ್ವಾಮಿ ರೆಡ್ಡಿ ಮತ್ತು ಅವರ ಪುತ್ರ ಪ್ರಶಾಂತ್ ರೆಡ್ಡಿ ಅವರನ್ನು ಆಂಧ್ರ ಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನ ಬರ್ಬರವಾಗಿ ಕೊಲೆ (BJP Leader Murder) ಮಾಡಲಾಗಿದೆ. ರಾಜಿಯಾಗೋಣ ಎಂದು ಕರೆಸಿ ಕತ್ತು ಸೀಳಿ (BJP Leader Murder) ಹತ್ಯೆ ವೀರಸ್ವಾಮಿ ರೆಡ್ಡಿ ಹಾಗೂ ಪ್ರಶಾಂತ್ ರೆಡ್ಡಿ ಅವರು ಚೆಕ್ ಬೌನ್ಸ್ ಪ್ರಕರಣದ ವಿಚಾರಣೆಗಾಗಿ ಆಂಧ್ರದ ಕೋರ್ಟ್‌ಗೆ ಹಾಜರಾಗಿದ್ದರು. ಮಧ್ಯಾಹ್ನದ ವೇಳೆಗೆ, ಮಾದವರೆಡ್ಡಿ…

Read More