K N Rajanna Statement | ಸಿದ್ದರಾಮಯ್ಯ 5 ವರ್ಷ ಸಿಎಂ ಆಗಬೇಕೆಂಬುದು ನನ್ನ ಆಶಯ..!

ತುಮಕೂರು | ಸಿಎಂ ಸಿದ್ದರಾಮಯ್ಯ ಅವರಂತೆ ನಾನೂ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಬೇಕೆಂಬ ಆಶಯ ಹೊಂದಿದ್ದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ (K N Rajanna Statement) ತುಮಕೂರಿನಲ್ಲಿ ನೀಡಿದ ಹೇಳಿಕೆಯಿಂದ ರಾಜಕೀಯ ಚರ್ಚೆಗೆ ಹೊಸ ಬಣ್ಣ ನೀಡಿದಂತಾಗಿದೆ. ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ (K N Rajanna Statement) ಕೆ ಎನ್ ರಾಜಣ್ಣ ಸಿಎಂ ಬದಲಾವಣೆಯ ಕುರಿತು ಮಾತನಾಡಿದ ರಾಜಣ್ಣ (K N Rajanna Statement), ಸಿದ್ದರಾಮಯ್ಯ ಅವರೇ ನಮ್ಮ ಸಿಎಂ. ಬದಲಾವಣೆ ಬೇಕಾದರೆ…

Read More