Child Safety | ತಂದೆ ಮಾಡಿದ ಎಡವಟ್ಟಿಗೆ ದಾರುಣವಾಗಿ ಸಾವನ್ನಪ್ಪಿದ ಮಗು

ಮಂಗಳೂರು | ಪುಟಾಣಿ ಮಕ್ಕಳನ್ನು (Child Safety) ಸಾಕುವಾಗ ಎಚ್ಚರಿಕೆ ಅತ್ಯವಶ್ಯಕ. ಇಲ್ಲೊಂದು ದಾರುಣ ಘಟನೆ ಇದಕ್ಕೆ ಸಾಕ್ಷಿಯಾಗಿದೆ. ಮಂಗಳೂರಿನ ಅಡ್ಯಾರ್‌ನಲ್ಲಿ ಕೇವಲ ಹತ್ತು ತಿಂಗಳ ಮಗು ಬೀಡಿ ತುಂಡು ನುಂಗಿ ಸಾವಿಗೀಡಾದ ಹೃದಯವಿದ್ರಾವಕ ಘಟನೆ ನಡೆದಿದೆ. ತಂದೆ ಸೇದಿದ ಬೀಡಿಯನ್ನು ಶಿಶು ಬಾಯಿಗೆ ಹಾಕಿ ನುಂಗಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿದ (Child Safety) ಮಗು ಅಡ್ಯಾರ್ ಪ್ರದೇಶದಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಗಳ ಮಗುವಾಗಿ…

Read More

Hoskote Accident | ಹೊಸಕೋಟೆ ಬಳಿ ಲಾರಿ-ಬಸ್ ನಡುವೆ ಭೀಕರ ಅಪಘಾತ..!

ಬೆಂಗಳೂರು ಗ್ರಾಮಾಂತರ | ಬೆಳ್ಳಂಬೆಳಗ್ಗೆ ಹೊಸಕೋಟೆ (Hoskote Accident) ರಾಷ್ಟ್ರೀಯ ಹೆದ್ದಾರಿ 75 ರ ಗೊಟ್ಟಿಪುರ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಈ ಪೈಕಿ ಇಬ್ಬರು ಪುಟ್ಟ ಮಕ್ಕಳು ಸೇರಿದ್ದಾರೆ. ಈ ಘಟನೆ ಹೊಸಕೋಟೆ ತಾಲ್ಲೂಕಿನಲ್ಲಿ ಇಂದು ಬೆಳಿಗ್ಗೆ ಸುಮಾರು 4 ಗಂಟೆಯ ಸುಮಾರಿಗೆ ನಡೆದಿದೆ. ಹೊಸಕೋಟೆ (Hoskote Accident) ಬಳಿ ಬಸ್ ಗೆ ಡಿಕ್ಕಿಹೊಡೆದ ಲಾರಿ ಆಂಧ್ರ ಪ್ರದೇಶದ ತಿರುಪತಿಯಿಂದ ಕೋಲಾರ ಮಾರ್ಗವಾಗಿ ಬರುವ ರಾಜ್ಯ ರಸ್ತೆ ಸಾರಿಗೆ…

Read More

Israel Iran Conflict | ಇಸ್ರೇಲ್ ರಕ್ಕಸ ವಾಯು ದಾಳಿಗೆ ತತ್ತರಿಸಿದ ಇರಾನ್..!

ಜೆರುಸಲೇಂ | ಇಸ್ರೇಲ್‌ ಇರಾನ್‌ನ ಮೇಲೆ (Israel Iran Conflict) ಮಾಡಿದ ಅತ್ಯಂತ ತೀವ್ರ ವೈಮಾನಿಕ ದಾಳಿಯಲ್ಲಿ ಕನಿಷ್ಠ 78 ಮಂದಿ ಸಾವನ್ನಪ್ಪಿದ್ದು, 329 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರಲ್ಲಿ ಇರಾನ್‌ನ ಪರಮಾಣು ಇಂಧನ ಸಂಸ್ಥೆಯ ಮಾಜಿ ಮುಖ್ಯಸ್ಥ ಫೆರೆಡೌನ್ ಅಬ್ಬಾಸಿ, ಹಾಗೂ 6 ಜನ ಪ್ರಮುಖ ಪರಮಾಣು ವಿಜ್ಞಾನಿಗಳು ಸೇರಿದ್ದಾರೆ ಎನ್ನಲಾಗಿದೆ. ಇರಾನ್ ಮೇಲೆ (Israel Iran Conflict) ವಾಯು ದಾಳಿ ಮಾಡಿದ ಇಸ್ರೇಲ್ ಸ್ಟ್ರೆಂಗ್ತ್ ಆಫ್ ಎ ಲಯನ್ ಎಂಬ ಹೆಸರಿನ ರಹಸ್ಯ…

Read More