Chaitanya Suicide | ರೀಲ್ಸ್ ಮಾಡಬೇಡ ಅಂದಿದ್ದೆ ತಡ ನೇಣಿಗೆ ಶರಣಾದ ಚೈತನ್ಯ

ತುಮಕೂರು | ತುಮಕೂರು ಗ್ರಾಮಾಂತರದ ಡಿ ಹೊಸಹಳ್ಳಿ ನಿವಾಸಿಯಾದ 22 ವರ್ಷದ ಚೈತನ್ಯ (Chaitanya Suicide) ಎಂಬ ಯುವತಿ ಪ್ರೇಮ ಸಂಬಂಧದ ವಿಚಾರವಾಗಿ ಸಂಭವಿಸಿದ ಜಗಳದ ಬೆನ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ವಿಜಯ್ ಕುಮಾರ್ ನನ್ನು ಪ್ರೀತಿಸುತ್ತಿದ್ದ (Chaitanya Suicide) ಚೈತನ್ಯ ಎಸ್‌ಎಸ್‌ಐಟಿ ಕಾಲೇಜಿನಲ್ಲಿ ಡಿಗ್ರಿ ಅಂತಿಮ ವರ್ಷದ ವಿದ್ಯಾರ್ಥಿನಿ ಹಾಗೂ ಮೇಕಪ್ ಆರ್ಟಿಸ್ಟ್ ಆಗಿದ್ದ ಚೈತನ್ಯ, ಪಕ್ಕದ ರಾಮನಪಾಳ್ಯದ ವಿಜಯ್ ಕುಮಾರ್ ಎಂಬ ಚಾಲಕರೊಂದಿಗೆ ಕಳೆದ ಹಲವು ವರ್ಷಗಳಿಂದ…

Read More