Rain Alert | ರಾಜ್ಯದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..?

ಬೆಂಗಳೂರು | ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆ ಭಾರೀ ಮಳೆಯ (Rain Alert) ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಜೂನ್ 26, ಗುರುವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸುರಕ್ಷತಾ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಸೂಚನೆಯಂತೆ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಕೆಲವಡೆ ಪಿಯು ಕಾಲೇಜುಗಳಿಗೂ ರಜೆ ನೀಡಲಾಗಿದೆ. ಮಳೆ (Rain Alert) ಹಿನ್ನಲೆ ರಜೆ ಘೋಷಣೆಗೊಂಡ ಜಿಲ್ಲೆಗಳು ಮತ್ತು ವಿವರ ಕೊಡಗು ಜಿಲ್ಲೆ: ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದ್ದು, ಅಂಗನವಾಡಿ, ಪ್ರಾಥಮಿಕ,…

Read More

Child Sale | ಮಗುವಿಗೆ ಜನ್ಮ ನೀಡಿದ ಎರಡೇ ದಿನಕ್ಕೆ ಮಾರಾಟ ಮಾಡಿದ ತಾಯಿ

ಚಿಕ್ಕಮಗಳೂರು | ಎನ್.ಆರ್. ಪುರ ತಾಲೂಕಿನ ಹರಾವರಿ ಗ್ರಾಮದ ಕೋಣನಗುಡ್ಡದ ನಿವಾಸಿ ರತ್ನಾ ಎಂಬುವರು ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಮೇ 22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಜನಿಸಿದ ಎರಡೇ ದಿನಕ್ಕೆ, ತಮ್ಮ ಮಗಳನ್ನೇ ಅವರು ಕಾರ್ಕಳದ ರಾಘವೇಂದ್ರ ಎಂಬುವವರಿಗೆ ಒಂದು ಲಕ್ಷ ರೂಪಾಯಿಗೆ ಮಾರಾಟ (Child Sale) ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇದನ್ನು ಓದಿ : Diabetes Problem | ಮಧುಮೇಹ ಸಮಸ್ಯೆಗೆ ನೀವು ಮಾಡುತ್ತಿರುವ ಈ ತಪ್ಪುಗಳೇ ಕಾರಣ ಮಗು ಮಾರಾಟದ…

Read More