Inter Caste Marriage | ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು – ಸಿದ್ದರಾಮಯ್ಯ

ದಾವಣಗೆರೆ | ಜಾತ್ಯತೀತ ಸಮಾಜವನ್ನು ನಿರ್ಮಿಸಲು ಅಂತರ್ಜಾತಿ (Inter Caste Marriage) ಹಾಗೂ ಸಾಮೂಹಿಕ ವಿವಾಹಗಳು ಹೆಚ್ಚಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂತರ್ಜಾತಿ ವಿವಾಹಗಳ (Inter Caste Marriage) ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ 95ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದ ಅವರು, ಲಿಂಗ ತಾರತಮ್ಯ ಹಾಗೂ ಜಾತಿ ಭೇದಭಾವ ನಿವಾರಣೆ ಆಗಬೇಕಾದರೆ ಇಂತಹ ಸಾಮೂಹಿಕ…

Read More

Caste Survey | ಸಾಮಾಜಿಕ ನ್ಯಾಯಕ್ಕಾಗಿ ಮರುಸಮೀಕ್ಷೆ ಅಗತ್ಯ – ಸಿದ್ದರಾಮಯ್ಯ

ದಾವಣಗೆರೆ | ಸಮಾಜಿಕ ನ್ಯಾಯವನ್ನು ಸ್ಥಾಪಿಸಲು, ಜನರ ನಿಜವಾದ ಸಾಮಾಜಿಕ, ಆರ್ಥಿಕ ಸ್ಥಿತಿಯನ್ನು (Caste Survey) ತಿಳಿದುಕೊಳ್ಳುವುದು ಅತ್ಯಗತ್ಯ. ಆದರೆ ಕೇಂದ್ರ ಸರ್ಕಾರ ಈ ದಿಕ್ಕಿನಲ್ಲಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 27ನೇ ಜನಗಣತಿಯನ್ನೇ (Caste Survey) ಮುಂದೆ ಸಾಗಿಸುತ್ತಿದೆ. ಆದರೆ ಅದರಲ್ಲೂ ಸ್ಯಾಂಪಲ್‌ಬೇಸ್‌ ಅಲ್ಲದ ಜಾತಿ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಸ್ಪಷ್ಟತೆ ಇಲ್ಲ. ಆದರೆ ನಮ್ಮ…

Read More

RCB Victory Stampede | ಆರ್ ಸಿ ಬಿ ಅಭಿಮಾನಿಗಳ ಕಾಲ್ತುಳಿತ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು | ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ (RCB Victory Stampede) ವೇಳೆ ಸಂಭವಿಸಿದ ಕಾಲ್ತುಳಿತದ ಘಟನೆ ರಾಜಕೀಯ ಭಾರೀ ಬಿಸಿಯತ್ತ ತಿರುಗಿದ್ದು, ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ MLC ಗೋವಿಂದ್ ರಾಜು ಅವರಿಗೆ ‘ಕೋಕ್’ ನೀಡುವಂತೆ ಮಾಡಿದೆ. ಆರ್ ಸಿ ಬಿ (RCB Victory Stampede ) ಕಾರ್ಯಕ್ರಮ ಆಯೋಜನೆಗೆ ಒತ್ತಡ ವಿಧಾನಸೌಧದ ಮೆಟ್ಟಿಲುಗಳಲ್ಲಿ ನಡೆದ ವಿಜಯೋತ್ಸವದ ಕಾರ್ಯಕ್ರಮವನ್ನು (RCB Victory Stampede) ಆಯೋಜನೆ ಮಾಡಬೇಕೆಂದು ಅಧಿಕಾರಿ ವರ್ಗದ ಮೇಲೆ ಒತ್ತಡ ಹೇರಿದ…

Read More