BJP Protest | ಸಿಎಂ, ಡಿಸಿಎಂ ರಾಜೀನಾಮೆಗೆ ತುಮಕೂರು ಬಿಜೆಪಿ ಆಗ್ರಹ..!

ತುಮಕೂರು | ಆರ್‌ಸಿಬಿ (RCB Tragedy) ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತರಾದ ಘಟನೆಗೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ಸೋಮವಾರ ನಗರದ ಬಿಜಿಎಸ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ (BJP Protest) ವತಿಯಿಂದ ಭಾರೀ ಪ್ರತಿಭಟನೆ ನಡೆಯಿತು. ಆರ್ ಸಿ ಬಿ ಕಾಲ್ತುಳಿತ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ (BJP Protest) ಆಕ್ರೋಶ ಪ್ರತಿಭಟನೆಯಲ್ಲಿ ಮಾನವ ಸರಪಳಿ ರೂಪಿಸಿ …

Read More

Caste Census | ಜಾತಿಗಣತಿ ವಿರೋಧಿಸಿದ ಬಿಜೆಪಿಗೆ ಕುಟುಕಿದ ಡಿ ಕೆ ಶಿವಕುಮಾರ್

ನವದೆಹಲಿ | ಜಾತಿಗಣತಿ (Caste Census) ವಿರೋಧಿಸಿದ್ದ ಬಿಜೆಪಿ ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಜಾತಿಗಣತಿ (Caste Census) ವರದಿಯನ್ನು ಬಿಜೆಪಿ ಸಂಪೂರ್ಣವಾಗಿ ತಿರಸ್ಕರಿಸಿತು. ಆದರೆ ಈಗ ಸರ್ಕಾರ ಗೊಂದಲ ನಿವಾರಣೆಗೆ ಮುಂದಾದರೆ ಅದನ್ನೂ ವಿರೋಧಿಸುತ್ತಿದ್ದಾರೆ. ಈ ವರದಿಯಲ್ಲಿರುವ ಕೊರತೆಯನ್ನು ಸರಿಪಡಿಸಿ ನ್ಯಾಯ ಒದಗಿಸುವುದು ನಮ್ಮ ಉದ್ದೇಶ ಎಂದರು. ಮರು ಸಮೀಕ್ಷೆ ವೈಜ್ಞಾನಿಕವಾಗಿತ್ತೇ..? ಹಿಂದಿನ ಸಮೀಕ್ಷೆ ಅಧಿಕಾರಿಗಳಿಂದ ಮನೆಮನೆಗೆ ಹೋಗಿ ಚೀಟಿ…

Read More