Link Canal | ಲಿಂಕ್ ಕೆನಾಲ್ ವಿರೋಧಿಸಿ ಸರ್ಕಾರದ ವಿರುದ್ಧ ತೊಡೆ ತಟ್ಟಿದ ಸುರೇಶ್ ಗೌಡ

ತುಮಕೂರು |  ಹೇಮಾವತಿ ಲಿಂಕ್ ಕೆನಾಲ್ (Hemavathi Link Canal) ಯೋಜನೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ರಾಜಕೀಯ ತೀವ್ರತೆ ಮತ್ತು ರೈತ ಸಂಘಟನೆಗಳ ಚಟುವಟಿಕೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು (ಮೇ 31) ಗುಬ್ಬಿ ತಾಲ್ಲೂಕಿನಲ್ಲಿ ಭಾರಿ ಪ್ರತಿಭಟನೆಗೆ ಸಜ್ಜಾಗಿವೆ. ಇದನ್ನು ಓದಿ : Child Sale | ಮಗುವಿಗೆ ಜನ್ಮ ನೀಡಿದ ಎರಡೇ ದಿನಕ್ಕೆ ಮಾರಾಟ ಮಾಡಿದ ತಾಯಿ ಬಿಜೆಪಿ ಶಾಸಕ ಸುರೇಶ್…

Read More