JC Madhuswamy | ಸಿದ್ದರಾಮಯ್ಯನವರಿಗೆ ಮೊದಲಿನ ಖದರ್ ಇಲ್ಲ, ಮೆತ್ತಗಾಗಿದ್ದಾರೆ..!

ತುಮಕೂರು | ಸಂತೆಯಲ್ಲಿ ತಪ್ಪಿಸಿಕೊಂಡ ಮಗ ನಾನು, ಯಾರು ಕೈ ಹಿಡಿದು ಮನೆಗೆ ಕರೆದುಕೊಂಡು ಹೋಗುತ್ತಾರೆ ಗೊತ್ತಿಲ್ಲ ಎಂಬ ಭಾವನಾತ್ಮಕ ಹೇಳಿಕೆಯಿಂದ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ (JC Madhuswamy) ತಮ್ಮ ರಾಜಕೀಯ ದಿಕ್ಕು ಬಗ್ಗೆ ತೀವ್ರತೆ ನೀಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗೆ ಚಿ.ನಾ.ಹಳ್ಳಿ ಕ್ಷೇತ್ರದಿಂದ ಸ್ಪರ್ಧೆ ಖಚಿತವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಲಿಂಕ್ ಕೆನಾಲ್ ಹೋರಾಟದಿಂದ ಮಾಧುಸ್ವಾಮಿ (JC Madhuswamy) ಹೊರಗೆ ಹೇಮಾವತಿ ಲಿಂಕ್ ಕೆನಾಲ್‌ ಕುರಿತು ಹೋರಾಟ ನಡೆಸಿದಾಗಲೇ ತಮ್ಮದೇ ಪಕ್ಷದವರು ಸಹಾಯ ಮಾಡಿಲ್ಲ…

Read More

J C Madhuswamy | ಜೆ ಸಿ ಮಾಧುಸ್ವಾಮಿ ಕಾಂಗ್ರೆಸ್ ಸೇರ್ಪಡೆ ಗೊಂದಲಗಳಿಗೆ ತೆರೆ..!

ತುಮಕೂರು | ಇತ್ತೀಚೆಗಿನ ರಾಜಕೀಯ ಚರ್ಚೆಗಳಲ್ಲಿ ಬಹುಮಟ್ಟಿಗೆ ಹಾಟ್ ಟಾಪಿಕ್ ಆಗಿದ್ದ ಮಾಜಿ ಸಚಿವ ಜೆ ಸಿ. ಮಾಧುಸ್ವಾಮಿ (J C Madhuswamy) ಅವರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತಾನೇ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ತೊರೆದು ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹಗಳು ಹಬ್ಬಿದ್ದವು. ಇದೀಗ ಮಾಧುಸ್ವಾಮಿ ಟ್ವೀಟ್ ಮೂಲಕ ಈ ಚರ್ಚೆಗೆ ತೆರೆ ಎಳೆದಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜೆ ಸಿ ಮಾಧುಸ್ವಾಮಿ (J C Madhuswamy) ಸ್ಪಷ್ಟನೆ ನಾನು ಕಾಂಗ್ರೆಸ್ ಸೇರುತ್ತೇನೆ ಎಂಬುದು ಕೇವಲ…

Read More