Criminal Law India | ಕೊಲೆ ಪ್ರಕರಣದ ದೂರು ನ್ಯಾಯಾಲಯಕ್ಕೆ ನೀಡಬಹುದೇ..?

ಕಾನೂನು | ಭಾರತದ ಕ್ರಿಮಿನಲ್ ನ್ಯಾಯಾಂಗ (Criminal Law India) ವ್ಯವಸ್ಥೆಯ ಪ್ರಕಾರ, ಕೊಲೆ (IPC ಸೆಕ್ಷನ್ 302) ಗಂಭೀರ ಅಪರಾಧಗಳಲ್ಲಿ ಸಾಮಾನ್ಯವಾಗಿ ಪ್ರಕರಣದ ತನಿಖೆ ಮತ್ತು ಪ್ರಾಥಮಿಕ ಕ್ರಮಗಳನ್ನು ಪೊಲೀಸ್ ಇಲಾಖೆಯೇ ನಿರ್ವಹಿಸುತ್ತದೆ. ಆದರೆ ಕೆಲವೊಂದು ಸಂದರ್ಭಗಳಲ್ಲಿ, ಸಾರ್ವಜನಿಕರು ನೇರವಾಗಿ ನ್ಯಾಯಾಲಯದ ಮೊರೆ ಹೋಗಬಹುದಾದ ಅವಕಾಶವಿದೆ. ನ್ಯಾಯಾಲಯಕ್ಕೆ (Criminal Law India) ದೂರು ಸಲ್ಲಿಸಲು ಸಾಧ್ಯ ಆದರೆ..? ಸಾಮಾನ್ಯವಾಗಿ ಕೊಲೆ ಪ್ರಕರಣ ನಡೆದಾಗ, ಪರಿಹಾರಕ್ಕಾಗಿ ಮೊದಲು ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಬೇಕು. ಆದರೆ ಪೊಲೀಸರು…

Read More

Nelamangala Clash | ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್ ಐ ಆರ್

ಬೆಂಗಳೂರು ಗ್ರಾಮಾಂತರ | ಜಿಲ್ಲೆಯ ನೆಲಮಂಗಲ (Nelamangala Clash) ತಾಲೂಕಿನ ಹಳೇ ನಿಜಗಲ್ ಬಳಿ ಕಾರು ಓವರ್‌ಟೇಕ್ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್, ಅವರ ಗನ್‌ಮ್ಯಾನ್ ಶ್ರೀಧರ್ ಹಾಗೂ ಚಾಲಕ ಮಹೇಶ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಈ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನೆಲಮಂಗಲ ಗಲಾಟೆಯಲ್ಲಿ (Nelamangala Clash) ಅನಂತ್ ಕುಮಾರ್ ಹೆಗಡೆ ಲಾಕ್ ಸಲ್ಮಾನ್, ಸೈಫ್, ಇಲಿಯಾಜ್ ಖಾನ್ ಹಾಗೂ ಉನ್ನೀಸಾ ಇನ್ನೋವಾ…

Read More

RCB Parade Tragedy | ಆರ್ ಸಿ ಬಿ ವಿಜಯೋತ್ಸವದಲ್ಲಿ ಕಾಲ್ತುಳಿತ : ಪೊಲೀಸ್ ಕಮಿಷನರ್ ಅಮಾನತು

ಬೆಂಗಳೂರು | ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ಪೇರೆಡ್ (RCB Parade Tragedy) ಭೀಕರ ದುರಂತಕ್ಕೆ ಕಾರಣವಾಗಿದೆ. ಲಕ್ಷಾಂತರ ಅಭಿಮಾನಿಗಳು ಸೇರುವ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಲವರು ಇನ್ನೂ ಐಸಿಯುಗಳಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಈ ದುರ್ಘಟನೆ ಕರ್ನಾಟಕವನ್ನು ಕಂಗಾಲು ಮಾಡಿದ್ದು, ಜಯೋತ್ಸವದ ಸ್ಥಳದಲ್ಲಿ ಸೂತಕದ ಛಾಯೆ ಆವರಿಸಿದೆ. ಇದನ್ನು ಓದಿ : RCB Champions | ಕನಸು ನನಸು ಮಾಡಿಕೊಂಡ ರಾಯಲ್ ಚಾಲೆಂಜರ್ಸ್…

Read More