Environmental Education | ಪರಿಸರ ಸಂರಕ್ಷಣೆಗೆ ಮಹತ್ವದ ನಿರ್ಧಾರ ತೆಗೆದುಕೊಂಡ ಸರ್ಕಾರ..!

ಬೆಂಗಳೂರು |  ಪರಿಸರ ಸಂರಕ್ಷಣೆಗಾಗಿ (Environmental Education) ಜನರಲ್ಲಿ ಜಾಗೃತಿ ಮೂಡಿಸಿ, ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಹಂತದಲ್ಲೇ ಪರಿಸರ ಪ್ರೀತಿ ಬೆಳೆಸಬೇಕು. ಅದಕ್ಕಾಗಿ ಪರಿಸರ ಶಿಕ್ಷಣವನ್ನು ಪಠ್ಯಕ್ರಮವಾಗಿಸುವ ನಿರ್ಧಾರ ನಮ್ಮ ಸರ್ಕಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪ್ಲಾಸ್ಟಿಕ್ ಮಾಲಿನ್ಯ (Environmental Education) ತಡೆಯಲು ಸರ್ಕಾರದ ನಿರ್ಧಾರ ಅರಣ್ಯ, ಪರಿಸರ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2025 ಕಾರ್ಯಕ್ರಮವನ್ನು ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ…

Read More

Child Safety | ತಂದೆ ಮಾಡಿದ ಎಡವಟ್ಟಿಗೆ ದಾರುಣವಾಗಿ ಸಾವನ್ನಪ್ಪಿದ ಮಗು

ಮಂಗಳೂರು | ಪುಟಾಣಿ ಮಕ್ಕಳನ್ನು (Child Safety) ಸಾಕುವಾಗ ಎಚ್ಚರಿಕೆ ಅತ್ಯವಶ್ಯಕ. ಇಲ್ಲೊಂದು ದಾರುಣ ಘಟನೆ ಇದಕ್ಕೆ ಸಾಕ್ಷಿಯಾಗಿದೆ. ಮಂಗಳೂರಿನ ಅಡ್ಯಾರ್‌ನಲ್ಲಿ ಕೇವಲ ಹತ್ತು ತಿಂಗಳ ಮಗು ಬೀಡಿ ತುಂಡು ನುಂಗಿ ಸಾವಿಗೀಡಾದ ಹೃದಯವಿದ್ರಾವಕ ಘಟನೆ ನಡೆದಿದೆ. ತಂದೆ ಸೇದಿದ ಬೀಡಿಯನ್ನು ಶಿಶು ಬಾಯಿಗೆ ಹಾಕಿ ನುಂಗಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿದ (Child Safety) ಮಗು ಅಡ್ಯಾರ್ ಪ್ರದೇಶದಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಗಳ ಮಗುವಾಗಿ…

Read More

Special Action Force | ಕೋಮು ವೈಷಮ್ಯ ತಡೆಯಲು ದೇಶದ ಮೊದಲ Special Action Force ರೆಡಿ

ಮಂಗಳೂರು | ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಕೋಮು ವೈಷಮ್ಯ ಮತ್ತು ಶಾಂತಿ ಭಂಗ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ, ಕೇಂದ್ರ ಸ್ಥಾನವನ್ನಾಗಿ ಮಾಡಿಕೊಂಡು ಮಂಗಳೂರಿನಲ್ಲಿ ಹೊಸದಾಗಿ Special Action Force (SAF) ಅನ್ನು ಸ್ಥಾಪಿಸಲಾಗಿದೆ. ಇದು ಭಾರತದ ಮೊದಲ ಕೋಮು ವೈಷಮ್ಯ ತಡೆ ಕಾರ್ಯಪಡೆ ಎನ್ನುವುದೇ ವಿಶೇಷ. Special Action Force ಗೆ ಅತ್ಯುತ್ತಮ ಮಟ್ಟದ ಸಿಬ್ಬಂದಿ, DIG ನೇತೃತ್ವ SAF ಪಡೆಗೆ DIG ರ‍್ಯಾಂಕ್‌‍ನ ಅಧಿಕಾರಿಗಳ ನೇತೃತ್ವ ದೊರೆತಿದೆ. ದಕ್ಷಿಣ…

Read More

BJP Protest | ಸಿಎಂ, ಡಿಸಿಎಂ ರಾಜೀನಾಮೆಗೆ ತುಮಕೂರು ಬಿಜೆಪಿ ಆಗ್ರಹ..!

ತುಮಕೂರು | ಆರ್‌ಸಿಬಿ (RCB Tragedy) ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತರಾದ ಘಟನೆಗೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ಸೋಮವಾರ ನಗರದ ಬಿಜಿಎಸ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ (BJP Protest) ವತಿಯಿಂದ ಭಾರೀ ಪ್ರತಿಭಟನೆ ನಡೆಯಿತು. ಆರ್ ಸಿ ಬಿ ಕಾಲ್ತುಳಿತ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ (BJP Protest) ಆಕ್ರೋಶ ಪ್ರತಿಭಟನೆಯಲ್ಲಿ ಮಾನವ ಸರಪಳಿ ರೂಪಿಸಿ …

Read More

Youth Entrepreneurs | ವಿದ್ಯಾಭ್ಯಾಸದ ಜೊತೆಗೆ ಬಿಸಿನೆಸ್ : ಯುವಕರಿಗೆ ಇಲ್ಲಿದೆ ಬೆಸ್ಟ್ ಟಿಪ್ಸ್..!

ಬಿಸಿನೆಸ್ | ಇಂದಿನ ಯುವ ಜನತೆಯು (Youth Entrepreneurs) ಕೇವಲ ವಿದ್ಯಾಭ್ಯಾಸಕ್ಕಷ್ಟೆ ಸಿಮಿತವಾಗದೇ, ಚಿಕ್ಕ ಚಿಕ್ಕ ಬಿಸಿನೆಸ್ ಐಡಿಯಾಗಳ ಮೂಲಕ ಆದಾಯ ಗಳಿಸುತ್ತಿರುವುದು ಸಂತೋಷದ ಸಂಗತಿ. ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಕಡಿಮೆ ಬಂಡವಾಳದಲ್ಲಿ ಆರಂಭಿಸಬಹುದಾದ ಹಲವು ಉದ್ಯಮಗಳಿವೆ. ವಿದ್ಯಾರ್ಥಿಗಳು (Youth Entrepreneurs) ಆರಂಭಿಸಬಹುದಾದ ಉದ್ಯಮಗಳು 1. ಫ್ರೀಲಾನ್ಸ್ ಸೇವೆಗಳು: ಗ್ರಾಫಿಕ್ ಡಿಸೈನ್, ವೆಬ್ ಡೆವಲಪ್‌ಮೆಂಟ್, ಕಂಟೆಂಟ್ ರೈಟಿಂಗ್, ವಿಡಿಯೋ ಎಡಿಟಿಂಗ್ ಮುಂತಾದ ಸೇವೆಗಳಿಗೆ ಆನ್‌ಲೈನ್‌ನಲ್ಲಿ ಹೆಚ್ಚಿನ ಬೇಡಿಕೆ ಇದೆ. ಸಮಯ ಬದ್ಧವಾಗಿ ಕೆಲಸ ಮಾಡಿದರೆ ಉತ್ತಮ ಆದಾಯ…

Read More

Fasting Benefits | ಉಪವಾಸ ಆರೋಗ್ಯಕ್ಕೆ ಲಾಭದಾಯಕವೇ ಅಥವಾ ಹಾನಿಕಾರಕವೇ..?

ಆರೋಗ್ಯ ಸಲಹೆ | ಇತ್ತೀಚೆಗೆ ಉಪವಾಸ (Fasting Benefits) ಅಭ್ಯಾಸವು ಆರೋಗ್ಯ ಕಾಪಾಡುವ ಒಂದು ಆಯುರ್ವೇದಿಕ ಹಾಗೂ ವೈಜ್ಞಾನಿಕ ವಿಧಾನವಾಗಿ ಜನಪ್ರಿಯವಾಗುತ್ತಿದೆ. ಆದರೆ ಇದರ ಸಕಾರಾತ್ಮಕ ಹಾಗೂ ನಕಾರಾತ್ಮಕ ಪರಿಣಾಮಗಳನ್ನು ತಿಳಿದುಕೊಳ್ಳುವುದು ಅಗತ್ಯ. ಉಪವಾಸ (Fasting Benefits) ಮಾಡುವುರಿಂದಾಗುವ ಲಾಭಗಳು ಇದನ್ನು ಓದಿ : Land Purchase Tips | ಸೈಟ್ ಖರೀದಿ ಮಾಡುವಾಗ ಈ ದಾಖಲೆಗಳನ್ನು ತಪ್ಪದೆ ಪರಿಶೀಲನೆ ಮಾಡಿ..? ಉಪವಾಸ (Fasting Benefits) ಮಾಡುವುದರಿಂದಾಗುವ ಹಾನಿಕಾರಕ ಪರಿಣಾಮಗಳು ಹೆಲ್ತ್‌ ಚೆಕ್‌ಅಪ್ ಮಾಡಿಸಿಕೊಂಡ ಬಳಿಕವೇ ಉಪವಾಸ…

Read More

Land Purchase Tips | ಸೈಟ್ ಖರೀದಿ ಮಾಡುವಾಗ ಈ ದಾಖಲೆಗಳನ್ನು ತಪ್ಪದೆ ಪರಿಶೀಲನೆ ಮಾಡಿ..?

ಕಾನೂನು | ಸೈಟ್ ಖರೀದಿ (Land Purchase Tips) ಮಾಡಬೇಕು, ಮನೆ ಕಟ್ಟಬೇಕು ಎನ್ನುವುದು ಹಲವರ ಕನಸಾಗಿರುತ್ತದೆ. ಆದರೆ ಹಿಂದೆ ಮುಂದೆ ಯೋಜನೆ ಮಾಡದೆ ಸೈಟ್ ಖರೀದಿ (Land Purchase Tips) ಮಾಡಿದೆ ಕಾನೂನಾತ್ಮಕವಾಗಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಸೈಟ್ ಖರೀದಿ ಮಾಡುವ ಮುನ್ನ ಕೆಲವೊಂದು ಕಡ್ಡಾಯ ದಾಖಲೆಗಳ ಪರಿಶೀಲನೆ ಅತ್ಯಂತ ಅಗತ್ಯವಾಗಿದೆ. ಸೈಟ್ ಖರೀದಿ (Land Purchase Tips) ಮಾಡುವಾಗ ಪರಿಶೀಲಿಸಬೇಕಾದ ದಾಖಲೆಗಳು 1. ಮೂಲ ಮಾಲೀಕತ್ವದ ದಾಖಲೆ (Mother Deed): ಪ್ರಾಪರ್ಟಿಯ ಮೂಲ ಮಾಲೀಕತ್ವವನ್ನ ವಿವರಿಸುವ…

Read More

Nikhil Kumaraswamy | ಜೆಡಿಎಸ್ ಪಕ್ಷ ಮುಳುಗುವ ಹಡಗಲ್ಲ – ನಿಖಿಲ್ ಕುಮಾರಸ್ವಾಮಿ

ತುಮಕೂರು | ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು, ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗಲ್ಲ, ಪಕ್ಷದ ಹಿರಿಯ ನಾಯಕರು ಸದಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಹೇಳಿದರು. ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪಕ್ಷದ ಪರ ಹೋರಾಟ ನಡೆಸುತ್ತಿದ್ದಾರೆ. ಕಾರ್ಯಕರ್ತರು ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು. ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿಖಿಲ್…

Read More

Bike Taxi Ban | ಬೈಕ್ ಟ್ಯಾಕ್ಸಿ ಹೈಕೋರ್ಟ್ ನಿಷೇಧ ಮಾಡಿದ್ದು ಇದೆ ಕಾರಣಕ್ಕೆ..?

ಬೆಂಗಳೂರು | ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ (Bike Taxi Ban) ಸೇವೆಗಳಿಗೆ ಹೈಕೋರ್ಟ್ ನಿಷೇಧ ಹೇರಿದ್ದು, ಇಂದು ಬೆಳಿಗ್ಗೆಯಿಂದಲೇ ನಗರದಲ್ಲಿ ಆರ್‌ಟಿಒ ಇಲಾಖೆ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಹಲವು ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿದೆ. ರಾಜಾಜಿನಗರ, ಯಶವಂತಪುರ ಸೇರಿದಂತೆ ಹಲವೆಡೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ನಿಯಮ ಉಲ್ಲಂಘಿಸಿದ ಹಲವಾರು ಬೈಕ್ ಟ್ಯಾಕ್ಸಿಗಳನ್ನು (Bike Taxi Ban) ವಶಕ್ಕೆ ಪಡೆದಿದ್ದಾರೆ. ಬೈಕ್ ಟ್ಯಾಕ್ಸಿ (Bike Taxi Ban) ಗ್ರಾಹಕರ ಮೇಲೆ ಚಾಲಕನಿಂದ ಹಲ್ಲೆ ಇದೀಗ ಬೈಕ್ ಟ್ಯಾಕ್ಸಿ ಸೇವೆಗಳ…

Read More

Inter Caste Marriage | ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು – ಸಿದ್ದರಾಮಯ್ಯ

ದಾವಣಗೆರೆ | ಜಾತ್ಯತೀತ ಸಮಾಜವನ್ನು ನಿರ್ಮಿಸಲು ಅಂತರ್ಜಾತಿ (Inter Caste Marriage) ಹಾಗೂ ಸಾಮೂಹಿಕ ವಿವಾಹಗಳು ಹೆಚ್ಚಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂತರ್ಜಾತಿ ವಿವಾಹಗಳ (Inter Caste Marriage) ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ 95ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದ ಅವರು, ಲಿಂಗ ತಾರತಮ್ಯ ಹಾಗೂ ಜಾತಿ ಭೇದಭಾವ ನಿವಾರಣೆ ಆಗಬೇಕಾದರೆ ಇಂತಹ ಸಾಮೂಹಿಕ…

Read More