
Tumkur Crime | ಹಫ್ತಾ ವಸೂಲಿಗೆ ಬಂದು ಖಾದರ್ ಮೇಲೆ ಮಚ್ಚು ಬೀಸಿದ್ದ ಪುಂಡರು
ತುಮಕೂರು | ನಗರದ ಮೆಳೆಕೋಟೆ ಮುಖ್ಯ ರಸ್ತೆಯಲ್ಲಿ ಬೆಳಕಿಗೆ ಬಂದಿದ್ದ ಗಂಭೀರ ಘಟನೆ ಸುತ್ತ ಮುತ್ತಲಿನ ಜನರಲ್ಲಿ ಭಯ ಮೂಡಿಸಿತ್ತು. ಟೀ ಅಂಗಡಿಯ ಸಮೀಪ ಮನೆಯಿಂದ ಹೊರಗೆ ಕುಳಿತಿದ್ದ ಖಾದರ್ ಎಂಬ ಆಟೋ ಕನ್ಸಲ್ಟೆನ್ಸಿ ಮಾಲೀಕರ ಮೇಲೆ ಪುಂಡರ ಗುಂಪೊಂದು ಲಾಂಗ್ ಹಿಡಿದು ದಾಳಿ (Tumkur Crime) ನಡೆಸಿದ್ದು, ಬಳಿಕ ಪರಿಸ್ಥಿತಿಯನ್ನು ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೂ ಹಲ್ಲೆಗೆ ಮುಂದಾಗಿರುವ ಘಟನೆ ಸಿಸಿ ಟಿವಿಯಲ್ಲಿ ದಾಖಲಾಗಿತ್ತು. ಪ್ರತಿ ತಿಂಗಳು 5 ಸಾವಿರ ಹಫ್ತ ನೀಡುವಂತೆ ಪುಂಡರಿಂದ (Tumkur…