Tumkur Crime | ಹಫ್ತಾ ವಸೂಲಿಗೆ ಬಂದು ಖಾದರ್ ಮೇಲೆ ಮಚ್ಚು ಬೀಸಿದ್ದ ಪುಂಡರು

ತುಮಕೂರು | ನಗರದ ಮೆಳೆಕೋಟೆ ಮುಖ್ಯ ರಸ್ತೆಯಲ್ಲಿ ಬೆಳಕಿಗೆ ಬಂದಿದ್ದ ಗಂಭೀರ ಘಟನೆ ಸುತ್ತ ಮುತ್ತಲಿನ ಜನರಲ್ಲಿ ಭಯ ಮೂಡಿಸಿತ್ತು. ಟೀ ಅಂಗಡಿಯ ಸಮೀಪ ಮನೆಯಿಂದ ಹೊರಗೆ ಕುಳಿತಿದ್ದ ಖಾದರ್ ಎಂಬ ಆಟೋ ಕನ್ಸಲ್ಟೆನ್ಸಿ ಮಾಲೀಕರ ಮೇಲೆ ಪುಂಡರ ಗುಂಪೊಂದು ಲಾಂಗ್ ಹಿಡಿದು ದಾಳಿ (Tumkur Crime) ನಡೆಸಿದ್ದು, ಬಳಿಕ ಪರಿಸ್ಥಿತಿಯನ್ನು ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೂ ಹಲ್ಲೆಗೆ ಮುಂದಾಗಿರುವ ಘಟನೆ ಸಿಸಿ ಟಿವಿಯಲ್ಲಿ ದಾಖಲಾಗಿತ್ತು. ಪ್ರತಿ ತಿಂಗಳು 5 ಸಾವಿರ ಹಫ್ತ ನೀಡುವಂತೆ ಪುಂಡರಿಂದ (Tumkur…

Read More

Cyber Law India | ಸೈಬರ್ ವಂಚನೆ ಮಾಡಿದ್ರೆ ಈ ಶಿಕ್ಷೆ ಪಕ್ಕಾ..?

ನವದೆಹಲಿ | ಡಿಜಿಟಲ್ ಯುಗದಲ್ಲಿ ಇಂಟರ್‌ನೆಟ್ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆ, ಸೈಬರ್ ಅಪರಾಧಗಳ (Cyber Law India) ಸಂಖ್ಯೆಯೂ ಭಾರಿಯಾಗಿ ಏರಿದೆಯಾಗಿದೆ. ಸೈಬರ್ ಕಳ್ಳತನ, ಹ್ಯಾಕಿಂಗ್, ಫೇಕ್ ಆನ್‌ಲೈನ್ ಪ್ರೊಫೈಲ್, ಹಣದ ವಂಚನೆ, ಇಮೇಲ್ ಸ್ಪೂಫಿಂಗ್, ಮೊಬೈಲ್ ಬ್ಯಾಂಕಿಂಗ್ ವಂಚನೆ ಸೇರಿದಂತೆ ಹಲವು ಅಪರಾಧಗಳು ಪ್ರಚಲಿತವಾಗಿವೆ. ಇವುಗಳಿಗೆ ಭಾರತೀಯ ಕಾನೂನಿನಲ್ಲಿ (Cyber Law India) ತೀವ್ರವಾದ ಶಿಕ್ಷೆಗಳನ್ನು ವಿಧಿಸಲಾಗಿದೆ. ಇದನ್ನು ಓದಿ : Stock Market Tips | ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಎಚ್ಚರ…

Read More

Stock Market Tips | ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಎಚ್ಚರ

ಬೆಂಗಳೂರು |  ಷೇರು ಮಾರುಕಟ್ಟೆ (Stock Market Tips) ಎಂದರೆ ವೇಗವಾಗಿ ಲಾಭಗಳಿಸಲು ಅವಕಾಶವಿರುವ ಹಾಗೆ, ನಷ್ಟಪಡುವ ಸಾಧ್ಯತೆಯೂ ಇರುವ ಜಗತ್ತು. ಬಂಡವಾಳ ಹೂಡುವ ಮುನ್ನ ಸರಿಯಾದ ಮಾಹಿತಿ, ಸಂಶೋಧನೆ ಮತ್ತು ಜಾಗೃತತೆ ಅತಿ ಅವಶ್ಯಕ. ಇದನ್ನು ಓದಿ : Benefits Of Tamarind Leaves | ಹುಣಸೆ ಎಲೆ ಮನುಷ್ಯನಿಗೆ ಪ್ರಕೃತಿ ಕೊಟ್ಟಿರುವ ವರದಾನ..! ಹೂಡಿಕೆದಾರರು (Stock Market Tips) ಗಮನಿಸಬೇಕಾದ ಪ್ರಮುಖ ವಿಚಾರಗಳು 1. ಕಂಪನಿಯ ಮೂಲಭೂತ ವಿಶ್ಲೇಷಣೆ (Fundamental Analysis) ಹೂಡಿಕೆಗೆ ಆಯ್ಕೆಯಾದ…

Read More

Gruha Lakshmi Yojana | ಗೃಹಲಕ್ಷ್ಮಿ ಹಣದ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ದೊಡ್ಡ ಘೋಷಣೆ

ಬೆಂಗಳೂರು | ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯು (Gruha Lakshmi Yojana) ಸಾವಿರಾರು ಮಹಿಳೆಯರಿಗೆ ಬದುಕು ಕಟ್ಟಿಕೊಳ್ಳುವ ಶಕ್ತಿ ನೀಡಿದ್ದು, ಹಲವರು ತಮ್ಮ ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಂಡಿದ್ದಾರೆ. ಕೆಲವರು ಈ ಹಣದಿಂದ ಸ್ವಯಂ ಉದ್ಯೋಗ ಆರಂಭಿಸಿ, ಸಮಾಜಕ್ಕೂ ಮಾದರಿಯಾಗಿದ್ದಾರೆ. ಇದನ್ನು ಓದಿ : Hemavathi Link Canal | ಕುಣಿಗಲ್ ರೈತರಿಗಾಗಿ ನಾನು ಉಗ್ರ ಹೋರಾಟಕ್ಕೆ ಸಿದ್ಧ..! ಏಪ್ರಿಲ್ ತಿಂಗಳ ಗೃಹಲಕ್ಷ್ಮಿ (Gruha Lakshmi Yojana) ಹಣ ಜಮೆಗೆ ಡೇಡ್ ಫಿಕ್ಸ್ ಇದರಲ್ಲಿ ಇತ್ತೀಚೆಗೆ,…

Read More

Hemavathi Link Canal | ಕುಣಿಗಲ್ ರೈತರಿಗಾಗಿ ನಾನು ಉಗ್ರ ಹೋರಾಟಕ್ಕೆ ಸಿದ್ಧ..!

ತುಮಕೂರು | ಕುಣಿಗಲ್ ತಾಲ್ಲೂಕು ತುಮಕೂರು ಜಿಲ್ಲೆಯ ಅತಿದೊಡ್ಡ ಕೃಷಿ ಪ್ರದೇಶಗಳಲ್ಲಿ ಒಂದಾಗಿದ್ದು, ಇತ್ತೀಚಿನ ದಶಕಗಳಲ್ಲಿ ನೀರಿನ ತೀವ್ರ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆ ಲಿಂಕ್ ಕೆನಾಲ್ (Hemavathi Link Canal) ಯೋಜನೆ ರೈತರಿಗಾಗಿ ಅನಿವಾರ್ಯವಾಗಿದ್ದು, ಇದನ್ನು ವಿರೋಧಿಸುವುದಕ್ಕೆ ಅರ್ಥವಿಲ್ಲ ಎಂದು ಸ್ಥಳೀಯ ಶಾಸಕ ಡಾ. ರಂಗನಾಥ್ ತಿಳಿಸಿದ್ದಾರೆ. ಇದನ್ನು ಓದಿ : Poverty | ಬಡವರು ಬಡವರಾಗಿಯೇ ಉಳಿಯೋದಕ್ಕೆ ಯಾರು ಕಾರಣ..? ನಮ್ಮ ರೈತರ ಹಿತಾಸಕ್ತಿ ಕಾಪಾಡುವ ಕೆಲಸದಲ್ಲಿ ನಾನು ಹಿಂದೆ ಸರಿಯಲ್ಲ. ಲಿಂಕ್…

Read More

Poverty | ಬಡವರು ಬಡವರಾಗಿಯೇ ಉಳಿಯೋದಕ್ಕೆ ಯಾರು ಕಾರಣ..?

ಬೆಂಗಳೂರು | ಭಾರತದಂತಹ ಅಭಿವೃದ್ಧಿ ಪಥದಲ್ಲಿರುವ ದೇಶಗಳಲ್ಲಿ ಬಡವರ (Poverty) ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸರ್ಕಾರಗಳು ಯೋಜನೆಗಳನ್ನು ರೂಪಿಸುತ್ತಿದ್ದರೂ, ಕೆಲವರು ಬಡತನದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಹಲವು ಸಾಮಾಜಿಕ, ಆರ್ಥಿಕ, ಶಿಕ್ಷಣಾತ್ಮಕ ಹಾಗೂ ವೈಯಕ್ತಿಕ ಕಾರಣಗಳಿವೆ. ಇದನ್ನು ಓದಿ : Hair Fall Control | ವಿಪರೀತ ಕೂದಲು ಉದುರುತ್ತಿದೆಯಾ..? ಹಾಗಾದ್ರೆ ಇಷ್ಟು ಮಾಡಿ ಸಾಕು..! ಬಡವರು (Poverty) ಬಡವರಾಗಿಯೇ ಉಳಿಯುತ್ತಿರುವುದಕ್ಕೆ ಪ್ರಮುಖ ಕಾರಣಗಳು 1. ಶಿಕ್ಷಣದ ಕೊರತೆ : ಉತ್ತಮ ಶಿಕ್ಷಣ ದೊರೆಯದ ಕಾರಣ,…

Read More

Hair Fall Control | ವಿಪರೀತ ಕೂದಲು ಉದುರುತ್ತಿದೆಯಾ..? ಹಾಗಾದ್ರೆ ಇಷ್ಟು ಮಾಡಿ ಸಾಕು..!

ಆರೋಗ್ಯ | ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಮಧ್ಯವಯಸ್ಕರಲ್ಲಿ ಕೂದಲು ಉದುರುವುದು (Hair Fall Control) ಸಾಮಾನ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಕಲುಷಿತ ಪರಿಸರ, ಜಂಕ್ ಪದಾರ್ಥಗಳಲ್ಲಿ ರಾಸಾಯನಿಕಗಳ ಬಳಕೆ, ಹೌಸ್‌ಫುಲ್ ಲೈಫು ಸ್ಟೈಲ್ ಇವು ಎಲ್ಲವೂ ಕೂದಲಿನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿವೆ. ಹಾಗಾಗಿ ಈ ಸಮಸ್ಯೆಯನ್ನು ತಡೆಯಲು ನಿತ್ಯದ ಜೀವನಶೈಲಿಯಲ್ಲಿ ಕೆಲ ಬದಲಾವಣೆಗಳನ್ನು ತರಬೇಕಾಗಿದೆ. ಇದನ್ನು ಓದಿ : Language Insult Law | ಭಾಷೆಗೆ ಅವಮಾನ ಮಾಡಿದ್ರೆ ಕಾನೂನಿನ ಪ್ರಕಾರ ಶಿಕ್ಷೆ ಏನು…

Read More