Dharmasthala Protest | ಧರ್ಮಸ್ಥಳ ದೇಗುಲಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರು

ದಕ್ಷಿಣ ಕನ್ನಡ : 1994ರಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೆ ಸುದ್ದಿಯಲ್ಲಿದೆ. ಈ ಪ್ರಕರಣದ ನ್ಯಾಯ ದೊರೆಯಬೇಕೆಂದು ಒತ್ತಾಯಿಸಿ ವಿವಿಧ ಹೋರಾಟಗಾರರು ಹಾಗೂ ಯುವಕರು ಧರ್ಮಸ್ಥಳದಲ್ಲಿ (Dharmasthala Protest) ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸೋಮವಾರ ನಡೆದಿದೆ. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಮುತ್ತಿಗೆ ಯತ್ನವನ್ನ ತಡೆದು, ಕೆಲವರನ್ನು ವಶಕ್ಕೆ ಪಡೆದರು. ಧರ್ಮಸ್ಥಳ (Dharmasthala Protest) ಸೌಜನ್ಯ ಹತ್ಯೆ ಖಂಡಿಸಿ ಪ್ರತಿಭಟನೆ ಸೌಜನ್ಯ,…

Read More

Alcohol industry | ಕರ್ನಾಟಕದಲ್ಲಿ ಮದ್ಯದ ಉದ್ಯಮ ತೆರೆಯಬೇಕಂದ್ರೆ ಏನು ಮಾಡ್ಬೇಕು..?  

ಬಿಸಿನೆಸ್ : ಕರ್ನಾಟಕದಲ್ಲಿ ಮದ್ಯ (Alcohol industry) ಉತ್ಪಾದನೆ, ವಿತರಣೆ ಅಥವಾ ಮಾರಾಟಕ್ಕೆ ಸಂಬಂಧಿಸಿದ ಉದ್ಯಮ ಆರಂಭಿಸಲು ಸರಕಾರದ ನಿಯಮಗಳು ಹಾಗೂ ಪರವಾನಗಿಗಳು ಬಹಳ ಕಠಿಣವಾಗಿವೆ. ಆದರೆ ಸರಿಯಾದ ವಿಧಾನ, ಕಾನೂನು ಬುದ್ಧಿವಂತಿಕೆ ಮತ್ತು ಪ್ರಾಮಾಣಿಕ ಹಾದಿಯಲ್ಲಿರುವ ಉದ್ಯಮಿಗಳಿಗೆ ಇದು ಲಾಭದಾಯಕ ಅವಕಾಶವೂ ಆಗಿದೆ. ಮದ್ಯ ಉದ್ಯಮ (Alcohol industry) ಅರಂಭಿಸಲು ಈ ಹಂತಗಳನ್ನು ಅನುಸರಿಸಬೇಕು 1. ಲೈಸೆನ್ಸ್ ಬೇಕು: ಮದ್ಯ ಉದ್ಯಮ ಆರಂಭಿಸಲು ಕರ್ನಾಟಕ ಎಕ್ಸೈಸು ಇಲಾಖೆ (Excise Department) ಯಿಂದ ಅಗತ್ಯ ಪರವಾನಗಿಗಳು ಪಡೆಯುವುದು…

Read More

Diabetes Control | ಮಧುಮೇಹ ನಿಯಂತ್ರಣದಲ್ಲಿ ಇರಬೇಕು ಅಂದ್ರೆ ಇಷ್ಟು ಮಾಡಿ ಸಾಕು..!

ಆರೋಗ್ಯ ಸಲಹೆ | ಮಧುಮೇಹ (Diabetes Control) ಅಥವಾ ಡಯಾಬಿಟಿಸ್ ಇಂದು ಭಾರತದಾದ್ಯಂತ ಲಕ್ಷಾಂತರ ಜನರಿಗೆ ಸವಾಲಾಗಿ ಪರಿಣಮಿಸಿದೆ. ಒಂದು ವೇಳೆ ಮಧುಮೇಹವನ್ನು ದಿನನಿತ್ಯದ ಜೀವನಶೈಲಿಯಲ್ಲಿಯೇ ನಿಯಂತ್ರಣದಲ್ಲಿರಿಸದಿದ್ದರೆ, ಅದು ಮೂತ್ರನಾಳದ ಸಮಸ್ಯೆ, ದೃಷ್ಟಿ ಹಾನಿ, ಹೃದಯ ರೋಗ ಸೇರಿದಂತೆ ಅನೇಕ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ. ವೈದ್ಯಕೀಯ ತಜ್ಞರ ಅಭಿಪ್ರಾಯದಂತೆ, ನಿತ್ಯದ ಸರಿಯಾದ ಆಹಾರ, ವ್ಯಾಯಾಮ ಹಾಗೂ ಮನಸ್ಸಿನ ಶಾಂತಿ ಇದಕ್ಕೆ ಪ್ರಮುಖ ಕೀಲಿಕೈಗಳು. ಮಧುಮೇಹ (Diabetes Control) ನಿಯಂತ್ರಣಕ್ಕೆ ಇವುಗಳನ್ನು ತಪ್ಪದೆ ಪಾಲನೆ ಮಾಡಬೇಕು ಮಧುಮೇಹಿಗಳ (Diabetes…

Read More

Pavagada Development| ಬರದ ನಾಡಿಗೆ ಜೀವ ಜಲ ನೀಡಿದ ಸಿಎಂ ಸಿದ್ದರಾಮಯ್ಯ..!

ತುಮಕೂರು | ಜಿಲ್ಲೆಯ ಪಾವಗಡ (Pavagada Development) ತಾಲ್ಲೂಕಿನ ಜನತೆಯ ಮೂರು ದಶಕಗಳ ಕನಸು ಇವತ್ತಿಗೆ ನಿಜವಾಗಿದ್ದು, 2529 ಕೋಟಿ ರೂ. ವೆಚ್ಚದ “ತುಂಗಭದ್ರಾ ಬಹುಗ್ರಾಮ ಕುಡಿಯುವ ನೀರಿನ ಯೋಜನೆ”ಗೆ ಮತ್ತು  2500 ಮೆ.ವ್ಯಾಟ್ ಸೋಲಾರ್ ಪ್ಲಾಂಟ್ ವಿಸ್ತರಣೆಗೂ ಶಂಕುಸ್ಥಾಪನೆ ನಡೆಯಿತು. ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಾವಗಡ (Pavagada Development) ಅಭಿವೃದ್ಧಿಗೆ ಮುನ್ನುಡಿ ಬರೆದ ಸಿಎಂ ಸಿದ್ದರಾಮಯ್ಯ ಪಾವಗಡದ (Pavagada Development) ಬರದ ನಾಡಿಗೆ ಹೊಸ ಉಸಿರಾಗಿ, 200 ಕಿ.ಮೀ ದೂರದ ಪಂಪಸಾಗರದ ತುಂಗಭದ್ರಾ ಜಲಾಶಯದಿಂದ…

Read More

Tiptur District | ತಿಪಟೂರು ಜಿಲ್ಲೆ ಪರ ಬ್ಯಾಟ್ ಬೀಸಿದ ಅರಸೀಕೆರೆ ಶಾಸಕ ಶಿವಲಿಂಗೇಗೌಡ..!

ತುಮಕೂರು | ಕಲ್ಪತರು ನಾಡಿನ ಜನತೆ ಕಳೆದ ಹಲವಾರು ವರ್ಷಗಳಿಂದ ತಿಪಟೂರು ಜಿಲ್ಲೆ (Tiptur District) ಹೋರಾಟವನ್ನು ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ನಾವೂ ಬೆಂಬಲ ನೀಡುತ್ತೇವೆ ಎಂದು ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಸ್ಪಷ್ಟಪಡಿಸಿದ್ದಾರೆ. ಟೀಮ್ ಹಲ್ಕ್ ವತಿಯಿಂದ ಜಿ.ಕೆ ಎಂ ನಗರದಲ್ಲಿ ಆಯೋಜಿಸಲಾದ ‘ಮಿಸ್ಟರ್ ತಿಪಟೂರು ದೇಹದಾಟ್ಯ ಸ್ಪರ್ಧೆ’ ಉದ್ಘಾಟನೆಯನ್ನು ಅವರು ಮಾಡಿದರು.   ಯಾವ ಯಾವ ತಾಲೂಕುಗಳು ತಿಪಟೂರು ಜಿಲ್ಲೆಗೆ (Tiptur District) ಸೇರಬೇಕು..? ತಿಪಟೂರು (Tiptur District), ಅರಸೀಕೆರೆ, ಚನ್ನರಾಯಪಟ್ಟಣ, ಚಿಕ್ಕನಾಯ್ಕನಹಳ್ಳಿ…

Read More

Criminal Law India | ಕೊಲೆ ಪ್ರಕರಣದ ದೂರು ನ್ಯಾಯಾಲಯಕ್ಕೆ ನೀಡಬಹುದೇ..?

ಕಾನೂನು | ಭಾರತದ ಕ್ರಿಮಿನಲ್ ನ್ಯಾಯಾಂಗ (Criminal Law India) ವ್ಯವಸ್ಥೆಯ ಪ್ರಕಾರ, ಕೊಲೆ (IPC ಸೆಕ್ಷನ್ 302) ಗಂಭೀರ ಅಪರಾಧಗಳಲ್ಲಿ ಸಾಮಾನ್ಯವಾಗಿ ಪ್ರಕರಣದ ತನಿಖೆ ಮತ್ತು ಪ್ರಾಥಮಿಕ ಕ್ರಮಗಳನ್ನು ಪೊಲೀಸ್ ಇಲಾಖೆಯೇ ನಿರ್ವಹಿಸುತ್ತದೆ. ಆದರೆ ಕೆಲವೊಂದು ಸಂದರ್ಭಗಳಲ್ಲಿ, ಸಾರ್ವಜನಿಕರು ನೇರವಾಗಿ ನ್ಯಾಯಾಲಯದ ಮೊರೆ ಹೋಗಬಹುದಾದ ಅವಕಾಶವಿದೆ. ನ್ಯಾಯಾಲಯಕ್ಕೆ (Criminal Law India) ದೂರು ಸಲ್ಲಿಸಲು ಸಾಧ್ಯ ಆದರೆ..? ಸಾಮಾನ್ಯವಾಗಿ ಕೊಲೆ ಪ್ರಕರಣ ನಡೆದಾಗ, ಪರಿಹಾರಕ್ಕಾಗಿ ಮೊದಲು ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಬೇಕು. ಆದರೆ ಪೊಲೀಸರು…

Read More

MLC Rajendra | ಶಾಸಕರ ಜೊತೆ ಸುರ್ಜೆವಾಲ ಸಭೆಗೆ ರಾಜೇಂದ್ರ ರಾಜಣ್ಣ ವಿರೋಧ..!

ತುಮಕೂರು | ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ (MLC Rajendra) ಅವರು ಶಾಸಕರ ಸಭೆ ಕುರಿತು ಗಂಭೀರ ಆಕ್ಷೇಪ ಹೊರಹಾಕಿದ್ದಾರೆ. “ಇದು ನನ್ನ ವೈಯಕ್ತಿಕ ಅಭಿಪ್ರಾಯ” ಎಂದು ಕೂಡ ಹೇಳಿದ್ದಾರೆ. ಶಾಸಕರೊಂದಿಗೆ ಸಭೆ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ ನೇತೃತ್ವದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹಾಜರಾತಿ ಅಗತ್ಯವಿತ್ತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಿಎಂ-ಡಿಸಿಎಂ ಇದ್ದಿದ್ರೆ ಅನುದಾನ ಚರ್ಚೆಗೆ ಅವಕಾಶ –…

Read More

JC Madhuswamy | ಸಿದ್ದರಾಮಯ್ಯನವರಿಗೆ ಮೊದಲಿನ ಖದರ್ ಇಲ್ಲ, ಮೆತ್ತಗಾಗಿದ್ದಾರೆ..!

ತುಮಕೂರು | ಸಂತೆಯಲ್ಲಿ ತಪ್ಪಿಸಿಕೊಂಡ ಮಗ ನಾನು, ಯಾರು ಕೈ ಹಿಡಿದು ಮನೆಗೆ ಕರೆದುಕೊಂಡು ಹೋಗುತ್ತಾರೆ ಗೊತ್ತಿಲ್ಲ ಎಂಬ ಭಾವನಾತ್ಮಕ ಹೇಳಿಕೆಯಿಂದ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ (JC Madhuswamy) ತಮ್ಮ ರಾಜಕೀಯ ದಿಕ್ಕು ಬಗ್ಗೆ ತೀವ್ರತೆ ನೀಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗೆ ಚಿ.ನಾ.ಹಳ್ಳಿ ಕ್ಷೇತ್ರದಿಂದ ಸ್ಪರ್ಧೆ ಖಚಿತವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಲಿಂಕ್ ಕೆನಾಲ್ ಹೋರಾಟದಿಂದ ಮಾಧುಸ್ವಾಮಿ (JC Madhuswamy) ಹೊರಗೆ ಹೇಮಾವತಿ ಲಿಂಕ್ ಕೆನಾಲ್‌ ಕುರಿತು ಹೋರಾಟ ನಡೆಸಿದಾಗಲೇ ತಮ್ಮದೇ ಪಕ್ಷದವರು ಸಹಾಯ ಮಾಡಿಲ್ಲ…

Read More

K N Rajanna Statement | ಸಿದ್ದರಾಮಯ್ಯ 5 ವರ್ಷ ಸಿಎಂ ಆಗಬೇಕೆಂಬುದು ನನ್ನ ಆಶಯ..!

ತುಮಕೂರು | ಸಿಎಂ ಸಿದ್ದರಾಮಯ್ಯ ಅವರಂತೆ ನಾನೂ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಬೇಕೆಂಬ ಆಶಯ ಹೊಂದಿದ್ದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ (K N Rajanna Statement) ತುಮಕೂರಿನಲ್ಲಿ ನೀಡಿದ ಹೇಳಿಕೆಯಿಂದ ರಾಜಕೀಯ ಚರ್ಚೆಗೆ ಹೊಸ ಬಣ್ಣ ನೀಡಿದಂತಾಗಿದೆ. ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ (K N Rajanna Statement) ಕೆ ಎನ್ ರಾಜಣ್ಣ ಸಿಎಂ ಬದಲಾವಣೆಯ ಕುರಿತು ಮಾತನಾಡಿದ ರಾಜಣ್ಣ (K N Rajanna Statement), ಸಿದ್ದರಾಮಯ್ಯ ಅವರೇ ನಮ್ಮ ಸಿಎಂ. ಬದಲಾವಣೆ ಬೇಕಾದರೆ…

Read More

Delhi Earthquake | ಸತತ ಎರಡನೇ ದಿನವೂ ಭೂಕಂಪ ; ದೆಹಲಿಗೆ ತಟ್ಟಿದ ಬಿಸಿ..!

ನವದೆಹಲಿ | ದೆಹಲಿ (Delhi Earthquake) ಹಾಗೂ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಸತತ ಎರಡನೇ ದಿನವೂ ಭೂಕಂಪನ ಉಂಟಾಗಿದೆ. ಈ ಬಾರಿ ಭೂಕಂಪನದ ಕೇಂದ್ರ ಹರಿಯಾಣದ ಜಜ್ಜರ್, ದೆಹಲಿಯಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿದೆ. ದೆಹಲಿಯಲ್ಲಿ (Delhi Earthquake) ಭೂಕಂಪನದ ವಿವರ ಶುಕ್ರವಾರ ಸಂಜೆ 7:49ಕ್ಕೆ 3.7 ತೀವ್ರತೆಯ ಭೂಕಂಪನ ಜಜ್ಜರ್‌ನಲ್ಲಿ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ (NCS) ಪ್ರಕಾರ, ಭೂಕಂಪನ 10 ಕಿಮೀ ಆಳದಲ್ಲಿ ಸಂಭವಿಸಿದ್ದು, ದೆಹಲಿ, ಗುರುಗ್ರಾಮ, ರೋಹ್ಟಕ್, ಹಿಸಾರ್, ಪಾಣಿಪತ್ ಹಾಗೂ…

Read More