AI Attendance | ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಬಿಗ್ ಅಪ್ ಡೇಟ್

ಬಾಗಲಕೋಟೆ | ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಎಐ ಆಧಾರಿತ ಹಾಜರಾತಿ (AI Attendance) ಜಾರಿ ಆಗಲಿದೆ. ಮುಂದೆ ಶಾಲೆಗಳಲ್ಲಿನ ಶಿಕ್ಷಕರೂ, ವಿದ್ಯಾರ್ಥಿಗಳೂ ಕೃತಕ ಬುದ್ಧಿಮತ್ತೆ ಆಧಾರಿತ ಹಾಜರಾತಿ ವ್ಯವಸ್ಥೆಗೆ ಒಳಪಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಎಐ ಆಧಾರಿತ (AI Attendance) ಹಾಜರಾತಿಗೆ ಒತ್ತು ಕೊಟ್ಟ ಸರ್ಕಾರ ಇದನ್ನು ಈಗಾಗಲೇ ಹಲವು ರಾಜ್ಯಗಳಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಈ ವರ್ಷವೇ ಕೆಲವು ಬದಲಾವಣೆಗಳನ್ನು ನಾವು ಶಿಕ್ಷಣ ಕ್ಷೇತ್ರದಲ್ಲಿ ಮಾಡುತ್ತೇವೆ ಎಂದು ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ…

Read More