Cauvery water tank | ವಾಟರ್ ಮಾಫಿಯಾಗೆ ಬ್ರೇಕ್ ; ಕಾವೇರಿ ವಾಟರ್ ಟ್ಯಾಂಕ್ ಗೆ ಭರ್ಜರಿ ರೆಸ್ಪಾನ್ಸ್

ಬೆಂಗಳೂರು | ಬೇಸಿಗೆಯ ತೀವ್ರತೆ ಹೆಚ್ಚಾದಂತೆ, ನೀರಿನ ತುರ್ತು ಕೊರತೆಯನ್ನು ಎದುರಿಸುತ್ತಿರುವ ಬೆಂಗಳೂರು ನಗರದಲ್ಲಿ ಜಲಮಂಡಳಿಯ ಕಾವೇರಿ ಸಂಚಾರಿ ಟ್ಯಾಂಕರ್ (Cauvery water tank) ಯೋಜನೆಗೆ ಭಾರೀ ಪ್ರತಿಕ್ರಿಯೆ ಸಿಕ್ಕಿದೆ. ಟ್ಯಾಂಕರ್ ಮಾಫಿಯಾಗೆ ಬ್ರೇಕ್ ಹಾಕುವ ಉದ್ದೇಶದೊಂದಿಗೆ ಜಾರಿಗೆ ತಂದ ಈ ಯೋಜನೆಯು ಕೇವಲ ಒಂದು ತಿಂಗಳಲ್ಲಿ ಒಂದು ಕೋಟಿ ಲೀಟರ್ ನೀರನ್ನು ಮಾರಾಟ ಮಾಡಿರುವ ದಾಖಲೆ ಬರೆದಿದೆ. ಕಾವೇರಿ ಟ್ಯಾಂಕರ್‌ಗಳ (Cauvery water tank) ಮೂಲಕ 14 ಲಕ್ಷ ರೂ. ಆದಾಯ ಈ ಬಗ್ಗೆ ಮಾತನಾಡಿದ…

Read More