Right To Protest | ಪ್ರತಿಭಟನೆ ಮಾಡಲು ಅನುಮತಿ ಕಡ್ಡಾಯ..? ಕಾನೂನು ಹೇಳೋದೇನು..?

ಕಾನೂನು | ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯಗಳಲ್ಲಿ ಒಂದು ಆಗಿರುವ ಮಾತಿನ ಸ್ವಾತಂತ್ರ್ಯ ಹಾಗೂ ಅಭಿಪ್ರಾಯ ಪ್ರಕಾರ ವ್ಯಕ್ತಪಡಿಸುವ ಹಕ್ಕು ಸಂವಿಧಾನದಲ್ಲಿ ನೀಡಲಾಗಿದೆ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ (Right To Protest) ನಡೆಸುವುದು ಅಥವಾ ಜಾಥಾ, ಧರಣಿ, ಮೆರವಣಿಗೆ ಇತ್ಯಾದಿಗಳನ್ನು ಆಯೋಜಿಸುವುದಕ್ಕೆ ಅನುಮತಿ ಪಡೆಯುವುದು ಕಡ್ಡಾಯ ಎಂಬುದಾಗಿ ಭಾರತದ ಕಾನೂನು ತಿಳಿಸುತ್ತದೆ. ಪ್ರತಿಭಟನೆ (Right To Protest) ಸಂವಿಧಾನದ ಹಕ್ಕು ಆದರೆ ಅನುಮತಿ ಕಡ್ಡಾಯ ಸಾಂವಿಧಾನಿಕ ಹಕ್ಕುಗಳಂತೆ ಭಾರತದ ಸಂವಿಧಾನದ ಕಲಂ 19(1)(ಬಿ) ಪ್ರಕಾರ, ಪ್ರತಿಯೊಬ್ಬ…

Read More

Nelamangala Clash | ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್ ಐ ಆರ್

ಬೆಂಗಳೂರು ಗ್ರಾಮಾಂತರ | ಜಿಲ್ಲೆಯ ನೆಲಮಂಗಲ (Nelamangala Clash) ತಾಲೂಕಿನ ಹಳೇ ನಿಜಗಲ್ ಬಳಿ ಕಾರು ಓವರ್‌ಟೇಕ್ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್, ಅವರ ಗನ್‌ಮ್ಯಾನ್ ಶ್ರೀಧರ್ ಹಾಗೂ ಚಾಲಕ ಮಹೇಶ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಈ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನೆಲಮಂಗಲ ಗಲಾಟೆಯಲ್ಲಿ (Nelamangala Clash) ಅನಂತ್ ಕುಮಾರ್ ಹೆಗಡೆ ಲಾಕ್ ಸಲ್ಮಾನ್, ಸೈಫ್, ಇಲಿಯಾಜ್ ಖಾನ್ ಹಾಗೂ ಉನ್ನೀಸಾ ಇನ್ನೋವಾ…

Read More