
Welcome Arch | ಡಾ. ಜಿ ಪರಮೇಶ್ವರ್ ಮತ್ತು ವಿ. ಸೋಮಣ್ಣ ಮಾತುಕತೆ ಸಫಲವಾಗುತ್ತಾ..?
ತುಮಕೂರು | ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು (Welcome Arch) ನಿರ್ಮಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ರಾಜ್ಯ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸ್ವಾಗತ ಕಮಾನು (Welcome Arch) ನಿರ್ಮಿಸಲು ಕೇಂದ್ರದ ಅನುಮತಿ ಅವಶ್ಯಕ ಸಾಧಾಶಿವನಗರದ ಗೃಹ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸ್ವಾಗತ ಕಮಾನು (Welcome Arch) ನಿರ್ಮಾಣಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಿಂದ ₹5 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದೇವೆ. ಆದರೆ ಹೆದ್ದಾರಿ ಪ್ರಾಧಿಕಾರದ ಸ್ಥಳೀಯ…