Mysuru Dasara | ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ಫುಲ್ ಖುಷ್

ನವದೆಹಲಿ : ಸಾಂಸ್ಕೃತಿಕ ನಗರಿ ಮೈಸೂರು ದಸರಾ (Mysuru Dasara) ಸಂಭ್ರಮಕ್ಕೆ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಈ ನಡುವೆ, ಮೈಸೂರಿನಲ್ಲಿ ನಡೆಯಲಿರುವ ಈ ಬಾರಿ ದಸರಾ ಉತ್ಸವದಲ್ಲಿ “ಏರ್ ಶೋ” ಆಯೋಜನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ಮನವಿ ಸಲ್ಲಿಸಿದರು. ದಸರಾ (Mysuru Dasara) ಏರ್ ಶೋ ಆಯೋಜನೆಗೆ ರಾಜನಾಥ್ ಸಿಂಗ್ ಒಪ್ಪಿಗೆ ಈ…

Read More