RCB Event Tragedy | ಸಿದ್ದರಾಮಯ್ಯ ರಾಜೀನಾಮೆ ಕೇಳಿದ ಬಿಜೆಪಿಗರಿಗೆ ಸಿಎಂ ಟಾಂಗ್

ಬೆಂಗಳೂರು | ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ (RCB Event Tragedy) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದ ಮುಂದೆ ಪ್ರತಿಕ್ರಿಯಿಸಿ, ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹ ಸಂದರ್ಭಗಳಲ್ಲಿ ರಾಜೀನಾಮೆ ನೀಡಿದ್ದ ತಮ್ಮ ನಾಯಕರ ಪಟ್ಟಿ ಬಿಡುಗಡೆ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದರು. ಇದನ್ನು ಓದಿ : RCB celebration Tragedy | ಕಾಂಗ್ರೆಸ್ ಇಮೇಜ್ ಹೆಚ್ಚಿಸಲು 11 ಜನರ ಬಲಿ ಪಡೆದ ಸರ್ಕಾರ..! ನಾವು ಒಂದು ಜವಾಬ್ದಾರಿಯುತ ಸರ್ಕಾರವಾಗಿ ಇದರ…

Read More

BJP Protest | ಸಿಎಂ, ಡಿಸಿಎಂ ರಾಜೀನಾಮೆಗೆ ತುಮಕೂರು ಬಿಜೆಪಿ ಆಗ್ರಹ..!

ತುಮಕೂರು | ಆರ್‌ಸಿಬಿ (RCB Tragedy) ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತರಾದ ಘಟನೆಗೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ಸೋಮವಾರ ನಗರದ ಬಿಜಿಎಸ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ (BJP Protest) ವತಿಯಿಂದ ಭಾರೀ ಪ್ರತಿಭಟನೆ ನಡೆಯಿತು. ಆರ್ ಸಿ ಬಿ ಕಾಲ್ತುಳಿತ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ (BJP Protest) ಆಕ್ರೋಶ ಪ್ರತಿಭಟನೆಯಲ್ಲಿ ಮಾನವ ಸರಪಳಿ ರೂಪಿಸಿ …

Read More