RCB Victory Stampede | ಭಾರತೀಯ ಪೊಲೀಸ್ ಒಕ್ಕೂಟದಿಂದ ಸಿಎಂಗೆ ಪತ್ರ..!

ಬೆಂಗಳೂರು | ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ಜೂನ್ 4 ರಂದು ನಡೆದ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ (RCB Victory Stampede) ದುರಂತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದು, ಈ ದುರಂತದ ಬೆನ್ನಲ್ಲೇ ಐವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸರ್ಕಾರ ಅಮಾನತು ಮಾಡಿರುವ ಕ್ರಮ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದನ್ನು ಓದಿ : SSLC & PUC ನಂತರ ಮುಂದೇನು ಮಾಡಬೇಕು ಎಂದು ಗೊಂದಲದಲ್ಲಿದ್ದೀರಾ…?ಇಲ್ಲಿದೆ ನೋಡಿ ಗೋಲ್ಡನ್ ಅವಕಾಶ ಸಾರ್ವಜನಿಕ ಆಕ್ರೋಶ – ಪೊಲೀಸರು…

Read More

RCB Victory Stampede | ಆರ್ ಸಿ ಬಿ ಅಭಿಮಾನಿಗಳ ಕಾಲ್ತುಳಿತ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು | ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ (RCB Victory Stampede) ವೇಳೆ ಸಂಭವಿಸಿದ ಕಾಲ್ತುಳಿತದ ಘಟನೆ ರಾಜಕೀಯ ಭಾರೀ ಬಿಸಿಯತ್ತ ತಿರುಗಿದ್ದು, ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ MLC ಗೋವಿಂದ್ ರಾಜು ಅವರಿಗೆ ‘ಕೋಕ್’ ನೀಡುವಂತೆ ಮಾಡಿದೆ. ಆರ್ ಸಿ ಬಿ (RCB Victory Stampede ) ಕಾರ್ಯಕ್ರಮ ಆಯೋಜನೆಗೆ ಒತ್ತಡ ವಿಧಾನಸೌಧದ ಮೆಟ್ಟಿಲುಗಳಲ್ಲಿ ನಡೆದ ವಿಜಯೋತ್ಸವದ ಕಾರ್ಯಕ್ರಮವನ್ನು (RCB Victory Stampede) ಆಯೋಜನೆ ಮಾಡಬೇಕೆಂದು ಅಧಿಕಾರಿ ವರ್ಗದ ಮೇಲೆ ಒತ್ತಡ ಹೇರಿದ…

Read More