Shivaraj Tangadagi | ಸಚಿವ ಶಿವರಾಜ್ ತಂಗಡಗಿ ಕಾರು ಅಪಘಾತ..!

ವಿಜಯನಗರ | ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರ ಸ್ಪೇರ್ ಕಾರು ಮತ್ತು ಬೆಂಗಾವಲು ಪಡೆಯ ವಾಹನಕ್ಕೆ ಅಪಘಾತ ಸಂಭವಿಸಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕಾನಹೊಸಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಶಿವರಾಜ್ ತಂಗಡಗಿ (Shivaraj Tangadagi) ಬೆಂಗಾವಲು ಪಡೆ ಕಾರು ಅಪಘಾತ ಅಪಘಾತದಲ್ಲಿ ಬೆಂಗಾವಲು ಪಡೆಯ ಎಎಸ್ಐಗೆ ಸಣ್ಣ ಪುಟ್ಟ ಗಾಯಗಳು ಮತ್ತು ಒಳಪೆಟ್ಟುಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ತಕ್ಷಣ…

Read More