
Caste Survey | ಸಾಮಾಜಿಕ ನ್ಯಾಯಕ್ಕಾಗಿ ಮರುಸಮೀಕ್ಷೆ ಅಗತ್ಯ – ಸಿದ್ದರಾಮಯ್ಯ
ದಾವಣಗೆರೆ | ಸಮಾಜಿಕ ನ್ಯಾಯವನ್ನು ಸ್ಥಾಪಿಸಲು, ಜನರ ನಿಜವಾದ ಸಾಮಾಜಿಕ, ಆರ್ಥಿಕ ಸ್ಥಿತಿಯನ್ನು (Caste Survey) ತಿಳಿದುಕೊಳ್ಳುವುದು ಅತ್ಯಗತ್ಯ. ಆದರೆ ಕೇಂದ್ರ ಸರ್ಕಾರ ಈ ದಿಕ್ಕಿನಲ್ಲಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 27ನೇ ಜನಗಣತಿಯನ್ನೇ (Caste Survey) ಮುಂದೆ ಸಾಗಿಸುತ್ತಿದೆ. ಆದರೆ ಅದರಲ್ಲೂ ಸ್ಯಾಂಪಲ್ಬೇಸ್ ಅಲ್ಲದ ಜಾತಿ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಸ್ಪಷ್ಟತೆ ಇಲ್ಲ. ಆದರೆ ನಮ್ಮ…