Rohini Sindhuri | ತುಮಕೂರು ಕಾರ್ಮಿಕ ಇಲಾಖೆಗೆ ದಿಢೀರ್ ಭೇಟಿ ನೀಡಿದ ರೋಹಿಣಿ ಸಿಂಧೂರಿ

ತುಮಕೂರು | ಕಾರ್ಮಿಕ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ (Rohini Sindhuri) ಅವರು ತುಮಕೂರು ನಗರದಲ್ಲಿರುವ ಕಾರ್ಮಿಕ ಇಲಾಖೆ ಕಚೇರಿಗೆ ಇಂದು ದಿಢೀರ್ ಭೇಟಿ ನೀಡಿದ್ದು, ಸ್ಥಳೀಯ ಅಧಿಕಾರಿಗಳೊಂದಿಗೆ ವಿವಿಧ ವಿಷಯಗಳ ಕುರಿತು ಸಭೆ ನಡೆಸಿದರು. ರೋಹಿಣಿ ಸಿಂಧೂರಿ (Rohini Sindhuri) ಬಳಿ ಕಾರ್ಮಿಕ ಇಲಾಖೆ ಸಮಸ್ಯೆ ಹೇಳಿಕೊಂಡ ಸಾರ್ವಜನಿಕರು ಈ ಭೇಟಿಯ ವೇಳೆ ಸಾರ್ವಜನಿಕರಿಂದ ಹಾಗೂ ದಲಿತ ಮುಖಂಡ ಮಾರಣ್ಣ ಪಾಳೇಗಾರ್ ಅವರ ನೇತೃತ್ವದ ತಂಡದಿಂದ ಹಿಂದಿನ ಕಾರ್ಮಿಕ ಅಧಿಕಾರಿ ತೇಜೋವತಿ ವಿರುದ್ಧ ಮನವಿ ಸಲ್ಲಿಸಲಾಯಿತು….

Read More

Revenue Department | ಸಭೆ ವೇಳೆ ಮೊಬೈಲ್ ನಲ್ಲಿ ಆ ವಿಡಿಯೋ ನೋಡುತ್ತಿದ್ದ ಅಧಿಕಾರಿಗಳು..!

ತುಮಕೂರು | ಜವಾಬ್ದಾರಿಯುತ ಪ್ರಗತಿ ಪರಿಶೀಲನಾ ಸಭೆಯ ವೇಳೆ ಕಂದಾಯ ಇಲಾಖೆಯ (Revenue Department) ಕೆಲವು ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಕಡೆಗಣಿಸಿ ಮೊಬೈಲ್‌ನಲ್ಲಿ ರೀಲ್ಸ್‌ ನೋಡುತ್ತಿದ್ದ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ಕಂದಾಯ ಇಲಾಖೆ (Revenue Department) ಅಧಿಕಾರಿಗಳ ಎಡವಟ್ಟು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಿಲ್ಲಾ ಕೇಂದ್ರ ಗ್ರಂಥಾಲಯ ಆವರಣದಲ್ಲಿ ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯ (Revenue Department) ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದ ಸಂದರ್ಭ, ಕೆಲವು ಅಧಿಕಾರಿಗಳು ಸಭೆಗೆ ಗಂಭೀರತೆ ನೀಡದೇ, ಫೇಸ್ಬುಕ್…

Read More