Pavagada Development| ಬರದ ನಾಡಿಗೆ ಜೀವ ಜಲ ನೀಡಿದ ಸಿಎಂ ಸಿದ್ದರಾಮಯ್ಯ..!

ತುಮಕೂರು | ಜಿಲ್ಲೆಯ ಪಾವಗಡ (Pavagada Development) ತಾಲ್ಲೂಕಿನ ಜನತೆಯ ಮೂರು ದಶಕಗಳ ಕನಸು ಇವತ್ತಿಗೆ ನಿಜವಾಗಿದ್ದು, 2529 ಕೋಟಿ ರೂ. ವೆಚ್ಚದ “ತುಂಗಭದ್ರಾ ಬಹುಗ್ರಾಮ ಕುಡಿಯುವ ನೀರಿನ ಯೋಜನೆ”ಗೆ ಮತ್ತು  2500 ಮೆ.ವ್ಯಾಟ್ ಸೋಲಾರ್ ಪ್ಲಾಂಟ್ ವಿಸ್ತರಣೆಗೂ ಶಂಕುಸ್ಥಾಪನೆ ನಡೆಯಿತು. ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಾವಗಡ (Pavagada Development) ಅಭಿವೃದ್ಧಿಗೆ ಮುನ್ನುಡಿ ಬರೆದ ಸಿಎಂ ಸಿದ್ದರಾಮಯ್ಯ ಪಾವಗಡದ (Pavagada Development) ಬರದ ನಾಡಿಗೆ ಹೊಸ ಉಸಿರಾಗಿ, 200 ಕಿ.ಮೀ ದೂರದ ಪಂಪಸಾಗರದ ತುಂಗಭದ್ರಾ ಜಲಾಶಯದಿಂದ…

Read More

Link Canal | ಲಿಂಕ್ ಕೆನಾಲ್ ವಿರೋಧಿಸಿ ಸರ್ಕಾರದ ವಿರುದ್ಧ ತೊಡೆ ತಟ್ಟಿದ ಸುರೇಶ್ ಗೌಡ

ತುಮಕೂರು |  ಹೇಮಾವತಿ ಲಿಂಕ್ ಕೆನಾಲ್ (Hemavathi Link Canal) ಯೋಜನೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ರಾಜಕೀಯ ತೀವ್ರತೆ ಮತ್ತು ರೈತ ಸಂಘಟನೆಗಳ ಚಟುವಟಿಕೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು (ಮೇ 31) ಗುಬ್ಬಿ ತಾಲ್ಲೂಕಿನಲ್ಲಿ ಭಾರಿ ಪ್ರತಿಭಟನೆಗೆ ಸಜ್ಜಾಗಿವೆ. ಇದನ್ನು ಓದಿ : Child Sale | ಮಗುವಿಗೆ ಜನ್ಮ ನೀಡಿದ ಎರಡೇ ದಿನಕ್ಕೆ ಮಾರಾಟ ಮಾಡಿದ ತಾಯಿ ಬಿಜೆಪಿ ಶಾಸಕ ಸುರೇಶ್…

Read More