Revenue Review | ಕಂದಾಯ ಇಲಾಖೆ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ ಕೃಷ್ಣಬೈರೇಗೌಡ..!

ತುಮಕೂರು | ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆದ ಕಂದಾಯ ಪ್ರಗತಿ ಪರಿಶೀಲನಾ (Revenue Review) ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳು ನೀಡಿದ ಅಸಮ್ಮತ ಮಾಹಿತಿಗೆ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ದಾಖಲೆಗಳಿಲ್ಲದ 522 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಿರುವುದು ಪ್ರಶಂಸನೀಯವಾದರೂ, ಇನ್ನೂ ಅನೇಕ ಹಟ್ಟಿ ಹಾಗೂ ತಾಂಡಾಗಳಂತಹ ಸ್ಥಳಗಳನ್ನು ಪೂರಕವಾಗಿ ಸೇರಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ ಇಲಾಖೆ (Revenue Review) ಸಭೆಯಲ್ಲಿ ಕೃಷ್ಣಬೈರೇಗೌಡ ಗರಂ ಸಾಮಾನ್ಯ ರೈತರಿಗೆ ಹಕ್ಕುಪತ್ರ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದ…

Read More

Illegal Yuria Transport | 30 ಟನ್ ಟೆಕ್ನಿಕಲ್ ಯೂರಿಯಾ ಜಪ್ತಿ, ಕಾರಣವೇನು ಗೊತ್ತಾ..?

ತುಮಕೂರು | ಪರವಾನಗಿ ಇಲ್ಲದೆ ಹಾಗೂ ದೋಷಪೂರಿತ ದಾಖಲೆಗಳೊಂದಿಗೆ ಸಾಗಿಸಲಾಗುತ್ತಿದ್ದ 30 ಟನ್ ಟೆಕ್ನಿಕಲ್ ಯೂರಿಯಾ (Illegal Yuria Transport) ರಸಗೊಬ್ಬರವನ್ನು ಕೃಷಿ ಇಲಾಖೆ ಅಧಿಕಾರಿಗಳು ಮೇ 19ರಂದು ಜಪ್ತಿ ಮಾಡಿದ್ದಾರೆ. ಜಪ್ತಿಯ ಮೌಲ್ಯ ₹7,78,800 ಆಗಿದೆ. ಆರೋಪಿತ ವಾಹನದ ನೋಂದಣಿ ಸಂಖ್ಯೆ RJ-11 GC-3818 ಆಗಿದ್ದು, ನಿಯಮ ಉಲ್ಲಂಘನೆ ಸಂಬಂಧ ಕೃಷಿ ಇಲಾಖೆ ಕ್ರಮ ಕೈಗೊಂಡಿದೆ. ಟೆಕ್ನಿಕಲ್ ಯೂರಿಯಾ (Illegal Yuria Transport) ಜಪ್ತಿ ಹೇಗೆ ನಡೆದಿದೆ..? ನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕ್ಯಾತ್ಸಂದ್ರ…

Read More