Cauvery water tank | ವಾಟರ್ ಮಾಫಿಯಾಗೆ ಬ್ರೇಕ್ ; ಕಾವೇರಿ ವಾಟರ್ ಟ್ಯಾಂಕ್ ಗೆ ಭರ್ಜರಿ ರೆಸ್ಪಾನ್ಸ್

ಬೆಂಗಳೂರು | ಬೇಸಿಗೆಯ ತೀವ್ರತೆ ಹೆಚ್ಚಾದಂತೆ, ನೀರಿನ ತುರ್ತು ಕೊರತೆಯನ್ನು ಎದುರಿಸುತ್ತಿರುವ ಬೆಂಗಳೂರು ನಗರದಲ್ಲಿ ಜಲಮಂಡಳಿಯ ಕಾವೇರಿ ಸಂಚಾರಿ ಟ್ಯಾಂಕರ್ (Cauvery water tank) ಯೋಜನೆಗೆ ಭಾರೀ ಪ್ರತಿಕ್ರಿಯೆ ಸಿಕ್ಕಿದೆ. ಟ್ಯಾಂಕರ್ ಮಾಫಿಯಾಗೆ ಬ್ರೇಕ್ ಹಾಕುವ ಉದ್ದೇಶದೊಂದಿಗೆ ಜಾರಿಗೆ ತಂದ ಈ ಯೋಜನೆಯು ಕೇವಲ ಒಂದು ತಿಂಗಳಲ್ಲಿ ಒಂದು ಕೋಟಿ ಲೀಟರ್ ನೀರನ್ನು ಮಾರಾಟ ಮಾಡಿರುವ ದಾಖಲೆ ಬರೆದಿದೆ. ಕಾವೇರಿ ಟ್ಯಾಂಕರ್‌ಗಳ (Cauvery water tank) ಮೂಲಕ 14 ಲಕ್ಷ ರೂ. ಆದಾಯ ಈ ಬಗ್ಗೆ ಮಾತನಾಡಿದ…

Read More

Hemavathi Express Canal | ತುಮಕೂರಿನಲ್ಲಿ ಕಾಂಗ್ರಸ್ ಭವಿಷ್ಯ ಉಳಿಯುವಂತೆ ಮಾಡಿ – ಸುರೇಶ್ ಗೌಡ

ತುಮಕೂರು |  ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಗೌಡ ಅವರು ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ (Hemavathi Express Canal) ಯೋಜನೆ ಬಗ್ಗೆ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಆರ್‌ಸಿಬಿಯಲ್ಲಿ ಗೊಂದಲ ಮಾಡಿದಂತೆ, ಹೇಮಾವತಿಯಲ್ಲೂ ಮಾಡಿಕೊಳ್ಳಬೇಡಿ. ಆಗುವ ಯಾವುದೇ ಗಲಭೆಗೆ ಸರ್ಕಾರವೇ ನೇರ ಹೊಣೆಗಾರರಾಗುತ್ತದೆ ಎಂದಿದ್ದಾರೆ. ಲಿಂಕ್ ಕೆನಾಲ್ (Hemavathi Express Canal) ಯೋಜನೆಯ ವೈಜ್ಞಾನಿಕತೆ ಬಗ್ಗೆ ಅನುಮಾನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸುರೇಶ್ ಗೌಡ, ಅವೈಜ್ಞಾನಿಕ ಯೋಜನೆಯಿಂದ ತುಮಕೂರು ಜಿಲ್ಲೆಯ 8…

Read More